Webdunia - Bharat's app for daily news and videos

Install App

ಈ ದಿನ ನಟ ಸುದೀಪ್ ಜೀವನದಲ್ಲಿ ಮರೆಯಲಾಗದ ದಿನವಂತೆ. ಯಾಕೆ ಗೊತ್ತಾ?

Webdunia
ಸೋಮವಾರ, 9 ಜುಲೈ 2018 (18:25 IST)
ಬೆಂಗಳೂರು : ಸ್ಯಾಂಡಲ್ ವುಡ್  ನಟ ಕಿಚ್ಚ ಸುದೀಪ್ ಅವರು ಜುಲೈ 6 ತಮ್ಮ ಜೀವನದಲ್ಲಿ ಮರೆಯಲಾಗದ ದಿನವಾಗಿದೆ ಎಂದು ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.


ಯಾಕೆಂದರೆ ಜುಲೈ 6 ಸುದೀಪ್ ಅವರ ಸಿನಿಮಾ ಜೀವನದಲ್ಲಿ ಎರಡು ರೀತಿಯಲ್ಲಿ ತಿರುವು ಕಂಡ  ದಿನವಾಗಿದ್ದರಿಂದ ಅವರು ಈ ದಿನವನ್ನು ಈಗ ಸ್ಮರಿಸಿದ್ದಾರೆ. ಒಂದು ಜುಲೈ 6 2001 ರಲ್ಲಿ ಸುದೀಪ್ ನಟನಾಗಿ ಅಭಿನಯ ಮಾಡಿದ `ಹುಚ್ಚ' ಸಿನಿಮಾ ಬಿಡುಗಡೆಯಾಗಿತ್ತು. ಆ ಸಿನಿಮಾದ ಮೂಲಕವೇ ಅವರು ಸ್ಯಾಂಡಲ್‍ ವುಡ್ ನಲ್ಲಿ ಭರವಸೆಯ ನಟನಾಗಿ ಪರಿಚಯಗೊಂಡಿದ್ದರು.


ಅದೇ ರೀತಿ ಸುದೀಪ್ ಟಾಲಿವುಡ್ ನಲ್ಲಿ ಪ್ರಖ್ಯಾತಿ ಪಡೆದ `ಈಗ' ಚಿತ್ರ ಕೂಡ 2012 ಜುಲೈ 6 ರಂದೇ ಬಿಡುಗಡೆಗೊಂಡಿತ್ತು. `ಈಗ' ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಸ್ಟಾರ್ ಟಾಲಿವುಡ್ ನಲ್ಲಿಯೂ ಮಿಂಚಿದ್ದರು.


ಆದ್ದರಿಂದ ಈ ದಿನವನ್ನು ಸ್ಮರಿಸಿ ಸುದೀಪ್ ಅವರು ಟ್ವೀಟರ್ ನಲ್ಲಿ, ‘ಹುಚ್ಚ' ಮತ್ತು `ಈಗ' ಎರಡು ಸಿನಿಮಾದ ತಂಡದವರಿಗೆ ಧನ್ಯವಾದಗಳು. ಈ ದಿನ ನನಗೆ ಬಹಳ ವಿಶೇಷವಾಗಿದ್ದು, ಒಬ್ಬ ನಟನಾಗಿ ನನ್ನನ್ನು ಪರಿಚಯಿಸಿದ ದಿನವಾಗಿದೆ. ಜೊತೆಗೆ ಅಭಿಮಾನಿಗಳು ತಮ್ಮ ಮನದಲ್ಲಿ ಇರಿಸಿಕೊಂಡಿದ್ದಾರೆ. ಆದ್ದರಿಂದ ಜುಲೈ 6 ನನ್ನ ಜೀವನದಲ್ಲಿ ಒಂದು ವಿಶೇಷ ದಿನವಾಗಿದೆ' ಎಂದು ಹೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

Darshan: ಫೋನ್ ನಂಬರ್ ಕೊಡು ಎಂದು ದರ್ಶನ್ ಮುಂದೆ ಹಠ ಹಿಡಿದ ಪವಿತ್ರಾ ಗೌಡ: ದರ್ಶನ್ ಬೆನ್ನು ಬಿಡದ ಸ್ನೇಹಿತೆ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

ಮುಂದಿನ ಸುದ್ದಿ
Show comments