Webdunia - Bharat's app for daily news and videos

Install App

ಕೀರ್ತಿಯ ಅಂತ್ಯಸಂಸ್ಕಾರ ನೆರವೇರಿಸಿದ ವೈಷ್ಣವ್‌... ಅಂತ್ಯವಾಯಿತಾ ಲಕ್ಷ್ಮೀ ಬಾರಮ್ಮ ಸೀರಿಯಲ್‌ನ ಇಂಟ್ರೆಸ್ಟಿಂಗ್ ಕ್ಯಾರೆಕ್ಟರ್‌

Sampriya
ಗುರುವಾರ, 22 ಆಗಸ್ಟ್ 2024 (16:01 IST)
Photo Courtesy X
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಟಾಪ್ ಸೀರಿಯಲ್‌ಗಳಲ್ಲಿ ಒಂದಾಗಿರುವ 'ಲಕ್ಷ್ಮೀ ಬಾರಮ್ಮ' ಹೊಸ ತಿರುವು ಪಡೆದುಕೊಂಡಿದೆ. ಕಿಡ್ಯ್ನಾಪ್ ಪ್ರಕರಣವನ್ನು ಭೇದಿಸಲು ಹೋದ ಕೀರ್ತಿ ಶವವಾಗಿ ಸಿಕ್ಕಿದ್ದಾಳೆ.

ಕೀರ್ತಿಯ ಹುಡುಕಾಟದಲ್ಲಿದ್ದ ಲಕ್ಷ್ಮೀಗೆ ಇದು ಶಾಕ್‌ ತಂದಿದ್ದು, ಕೀರ್ತಿ ಸತ್ತಿಲ್ಲ, ಇದು ನಾನು ನಂಬಲ್ಲ ಎಂದು ಗೋಗರೆದಿದ್ದಾಳೆ.  ಸದ್ಯ ಬಿಟ್ಟಿರುವ ಪ್ರೋಮೋದಲ್ಲಿ ಕೀರ್ತಿ ಪ್ರೀತಿಸಿದ ಹುಡುಗ ವೈಷ್ಣವ್ ಅವಳ ಅಂತ್ಯಸಂಸ್ಕಾರ ನೆರವೇರಿಸಿದ್ದಾನೆ.

ಕಾವೇರಿಗೆ ತಕ್ಕ ಬುದ್ಧಿ ಕಲಿಸಲು ಹೋದ ಕೀರ್ತಿಯನ್ನೇ ಬೆಟ್ಟದ ಮೇಲಿಂದ ತಳ್ಳಿದ್ದಾಳೆ. ಆದರೆ ಇದೀಗ ಕೀರ್ತಿ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಪೊಲೀಸರು ಹೇಳಿದ್ದಾರೆ.

ಇನ್ನೊಂದೆಡೆ ಸುಟ್ಟ ಸ್ಥಿತಿಯಲ್ಲಿ ಹೇಗೆ ಪತ್ತೆಯಾದಳು ಎಂಬ ಅನುಮಾನ ಕಾವೇರಿಗೆ ಶುರುವಾಗಿದೆ.  ಕೀರ್ತಿಗೆ ಈ ಪರಿಸ್ಥಿತಿಯನ್ನು ತಂದವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಲ್ಲ ಎಂದು ಲಕ್ಷ್ಮೀ ಪಣತೊಟ್ಟಿದ್ದಾಳೆ.

ಇಷ್ಟಾದರೂ ಕೀರ್ತಿ ಬದುಕುಳಿದಿರಬಹುದು ಎಂಬುದು ಪ್ರೇಕ್ಷಕರ ನಿರೀಕ್ಷೆ. ಸದ್ಯ ಸೀರಿಯಲ್ ತುಂಬಾನೇ ಕುತೂಹಲದಿಂದ ಮೂಡಿಬರುತ್ತಿದ್ದು, ಲಕ್ಷ್ಮೀ ಹೊಸ ರೂಪ ನೋಡಿ ಪ್ರೇಕ್ಷಕರು ಖುಷಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ
Show comments