Webdunia - Bharat's app for daily news and videos

Install App

1 ಕೋಟಿ ದಾನ ಮಾಡ್ತೀನಿ ಎಂದು ಸಂಕಷ್ಟಕ್ಕೀಡಾದ ವಿಜಯ್ ದೇವರಕೊಂಡ

Webdunia
ಗುರುವಾರ, 7 ಸೆಪ್ಟಂಬರ್ 2023 (16:19 IST)
ಹೈದರಾಬಾದ್: ಖುಷಿ ಸಿನಿಮಾ ಮೊದಲ ಎರಡು ದಿನದ ಗಳಿಕೆ ನೋಡಿ ಉಬ್ಬಿಹೋಗಿದ್ದ ನಟ ವಿಜಯ್ ದೇವರಕೊಂಡ ತಮ್ಮ ಸಂಭಾವನೆಯಿಂದ 1 ಕೋಟಿ ರೂ. ದಾನ ಮಾಡುವುದಾಗಿ ಘೋಷಿಸಿದ್ದರು. ಆದರೆ ಅವರ ನಿರ್ಧಾರ ಈಗ ಅವರಿಗೇ ಮುಳುವಾಗಿದೆ.

ವಿಜಯ್ ದೇವರಕೊಂಡ ತಲಾ 1 ಲಕ್ಷ ರೂ.ನಂತೆ ಅರ್ಹ ಬಡವರಿಗೆ 1 ಕೋಟಿ ರೂ. ದಾನ ಮಾಡುವುದಾಗಿ ಘೋಷಿಸಿದ್ದರು. ಆದರೆ ಖುಷಿ ಸಿನಿಮಾ ಮೊದಲ ಎರಡು ದಿನದ ಬಳಿಕ ಗಲ್ಲಾಪೆಟ್ಟಿಗೆಯಲ್ಲಿ ಮಕಾಡೆ ಮಲಗಿದೆ. ಇದರಿಂದಾಗಿ ನಿರ್ಮಾಪಕರಿಗೆ ನಷ್ಟವಾಗಿದೆ.

ವಿಜಯ್ ದೇವರಕೊಂಡ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ನಿರ್ಮಾಪಕ ಅಭಿಷೇಕ್ ನಾಮಾ ನಮಗೆ ವಿತರಣೆಯಲ್ಲಿ 8 ಕೋಟಿ ರೂ. ನಷ್ಟವಾಗಿದೆ. ನೀವೇನೋ ಬಡವರಿಗೆ 1 ಕೋಟಿ ರೂ. ದಾನ ಮಾಡುವುದಾಗಿ ಘೋಷಿಸಿದ್ದರು. ಮೊದಲು ನಮ್ಮಂತಹ ನಿರ್ಮಾಪಕರು, ವಿತರಿಕರಿಗೆ ಆದ ನಷ್ಟವನ್ನೂ ಭರ್ತಿ ಮಾಡಿಕೊಡಿ ಎಂದು ಬೇಡಿಕೆಯಿಟ್ಟಿದ್ದಾರೆ. ಈ ಮೂಲಕ ಬಡವರಿಗೆ ದಾನ ಮಾಡಲು ಹೊರಟ ವಿಜಯ್ ಈಗ ನಿರ್ಮಾಪಕರಿಗೂ ನಷ್ಟ ಭರ್ತಿ ಮಾಡುವ ಸಂಕಷ್ಟಕ್ಕೀಡಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments