Webdunia - Bharat's app for daily news and videos

Install App

ದರ್ಶನ್ ಮತ್ತೆ ಅರೆಸ್ಟ್ ವಿಜಯಲಕ್ಷ್ಮಿ ಹೃದಯ ಚೂರು ಚೂರು

Krishnaveni K
ಶನಿವಾರ, 16 ಆಗಸ್ಟ್ 2025 (14:53 IST)
ಬೆಂಗಳೂರು: ಪತಿ ದರ್ಶನ್ ಅರೆಸ್ಟ್ ಆದ ಬಳಿಕ ಪತ್ನಿ ವಿಜಯಲಕ್ಷ್ಮಿ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಹೃದಯ ಚೂರಾಗಿದೆ ಎಂದು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದಾಗಿತ್ತು. ಮೊನ್ನೆಯಷ್ಟೇ ಎಲ್ಲಾ ಆರೋಪಿಗಳನ್ನು ಮತ್ತೆ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.

ಇದಾದ ಬಳಿಕ ಮೌನಕ್ಕೆ ಶರಣಾಗಿದ್ದ ಪತ್ನಿ ವಿಜಯಲಕ್ಷ್ಮಿ ಇಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ದರ್ಶನ್ ಫಾರ್ಮ್ ಹೌಸ್ ನಲ್ಲಿರುವ ಫೋಟೋ ಒಂದನ್ನು ಹಂಚಿಕೊಂಡಿರುವ ವಿಜಯಲಕ್ಷ್ಮಿ ಹೃದಯ ಚೂರಾಗಿದೆ ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ಸಾಕಷ್ಟು ಅಭಿಮಾನಿಗಳು ಕಾಮೆಂಟ್ ಮಾಡಿದ್ದು ನಾವು ನಿಮ್ಮೊಂದಿಗಿದ್ದೇವೆ ಎಂದಿದ್ದಾರೆ. ನೀವು ಮತ್ತೆ ಹೋರಾಟ ಮಾಡಿ, ನಿಮ್ಮ ಜೊತೆಗೆ ನಾವಿದ್ದೇವೆ, ಬಾಸ್ ನ ಹೊರಗೆ ಕರೆತನ್ನಿ ಎಂದು ಅಭಿಮಾನಿಗಳು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Viral video: ಬಿಗ್ ಬಾಸ್ ರಂಜಿತ್ ಸ್ವಂತ ಅಕ್ಕನ ಜೊತೆಗೇ ಹೇಗೆ ಜಗಳವಾಡಿದ್ರು ನೋಡಿ

ಬಿಗ್ ಬಾಸ್ ಕನ್ನಡ 12 ರಲ್ಲಿ ದೊಡ್ಮನೆಯೊಳಗೆ ಹೋಗುವ ಸ್ಪರ್ಧಿಗಳು ಇವರೇ ನೋಡಿ

ಸಾಹಸಸಿಂಹ ಡಾ ವಿಷ್ಣುವರ್ಧನ್ ಹುಟ್ಟುಹಬ್ಬ ಆಚರಿಸಲು ಇಂದು ಅಭಿಮಾನಿಗಳು ಎಲ್ಲಿಗೆ ಬರಬೇಕು

ರಾತ್ರಿ ಬೆಳಗಾಗುವುದರೊಳಗೆ ಹಾಡಿನಿಂದ ವೈರಲ್ ಆದ ಹುಡುಗಿಗೆ ಕನ್ನಡ ಸಿನಿಮಾದಲ್ಲಿ ಆಫರ್

ವಿಷ್ಣು ಕುಟುಂಬಕ್ಕೆ ಅವಾಚ್ಯ ಶಬ್ದಗಳಿಂದ ನಿಂದನೆ: ಪೊಲೀಸ್ ಠಾಣೆ ಮೆಟ್ಟಿಲೇರಿದ ಅನಿರುದ್ಧ್‌

ಮುಂದಿನ ಸುದ್ದಿ
Show comments