Webdunia - Bharat's app for daily news and videos

Install App

ಮನೆಯೂಟ ಕೇಳುತ್ತಿರುವ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮೀ, ಬ್ಯಾಗ್ ತುಂಬಾ ತಂದಿದ್ದೇನು

Sampriya
ಸೋಮವಾರ, 12 ಆಗಸ್ಟ್ 2024 (16:15 IST)
Photo Courtesy X
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಇಂದು ಪತ್ನಿ ವಿಜಯಲಕ್ಷ್ಮೀ ಅವರು ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ದರ್ಶನ್ ಅವರ ಅಕ್ಕನ ಮಗ ಚಂದನ್ ಜತೆ ಪರಪ್ಪನ ಅಗ್ರಹಾರಕ್ಕೆ ಬಂದಿರುವ ವಿಜಯಲಕ್ಷ್ಮೀ ಅವರು ತಮ್ಮ ಪತಿಗೆ ಹಣ್ಣುಗಳನ್ನು ತಂದಿದ್ದಾರೆ.

ಇನ್ನೂ ದರ್ಶನ್ ಅವರು ಜೈಲು ಸೇರಿ ಎರಡು ತಿಂಗಳಾಗಿದ್ದು, ಪ್ರತಿ ಸೋಮವಾರದಂದು ವಿಜಯಲಕ್ಷ್ಮೀ ಅವರು ಪತಿಯನ್ನು ಭೇಟಿಯಾಗಿ, ಸಮಾಧಾನ ಹೇಳಿ, ಕಾನೂನು ಹೋರಾಟದ ಬಗ್ಗೆ ಚರ್ಚಿಸುತ್ತಾರೆ.  ಅದಲ್ಲದೆ ಈಚೆಗೆ ಪತಿ ದರ್ಶನ್ ಅವರನ್ನು ಈ ಸಂಕಷ್ಟದಿಂದ ಪಾರು ಮಾಡುವಂತೆ ವಿಜಯಲಕ್ಷ್ಮೀ ಶಕ್ತಿದೇವತೆಗಳ ಮೊರೆ ಹೋಗಿದ್ದಾರೆ.

ಇದೀಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪೊಲೀಸರು ಪ್ರಕರಣ ಸಂಬಂಧ ಪ್ರಮುಖ ಸಾಕ್ಷಗಳನ್ನು ವಶಪಡಿಸಿಕೊಂಡಿದ್ದಾರೆ. ಅದಲ್ಲದೆ ದರ್ಶನ್ ಅವರ ಪಾತ್ರ ಏನೆಂದು ಸೂಕ್ಷ್ಯಮವಾಗಿ ತನಿಖೆ ನಡೆಸುತ್ತಿದ್ದಾರೆ.  ಇಂದು ಹತ್ಯೆ ಪ್ರಕರಣದ ಎಫ್‌ಎಸ್‌ಎಲ್‌ ರಿಪೋರ್ಟ್‌ ಪೊಲೀಸರ ಕೈ ಸೇರಲಿದ್ದು, ಹತ್ಯೆ ನಡೆಸಲು ಡಿ ಗ್ಯಾಂಗ್‌ ನಡೆಸಿದ ಪ್ಲ್ಯಾನ್ ಹೊರಬೀಳಲಿದೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments