Webdunia - Bharat's app for daily news and videos

Install App

ತಮ್ಮದೇ ಚಿತ್ರತಂಡದ ವಿರುದ್ಧ ವೇದಿಕೆಯಲ್ಲೇ ಅಸಮಾಧಾನ ಹೊರಹಾಕಿದ ವಿನೋದ್ ಪ್ರಭಾಕರ್

Webdunia
ಭಾನುವಾರ, 13 ಫೆಬ್ರವರಿ 2022 (08:40 IST)
ಬೆಂಗಳೂರು: ಮರಿ ಟೈಗರ್ ವಿನೋದ್ ಪ್ರಭಾಕರ್ ತಮ್ಮದೇ ಸಿನಿಮಾ ತಂಡದವರ ವಿರುದ್ಧ ಟ್ರೈಲರ್ ಲಾಂಚ್ ವೇದಿಕೆಯಲ್ಲಿ ಅಸಮಾಧಾನ ಹೊರಹಾಕಿದ ಘಟನೆ ನಡೆದಿದೆ.

ವಿನೋದ್ ನಾಯಕರಾಗಿರುವ ವರದ ಟ್ರೈಲರ್ ಲಾಂಚ್ ಕಾರ್ಯಕ್ರಮ ನಡೆದಿದೆ. ಈ ವೇಳೆ ವೇದಿಕೆಯಲ್ಲಿ ವಿನೋದ್ ಪ್ರಭಾಕರ್, ಟ್ರೈಲರ್ ನಲ್ಲಿ ಪುನೀತ್ ರಾಜ್ ಕುಮಾರ್ ಗೆ ಗೌರವ ಸಲ್ಲಿಸಿ ಅವರ ಫೋಟೋ ಹಾಕಿಲ್ಲ ಎಂದು ಬಹಿರಂಗವಾಗಿ ಕಿಡಿ ಕಾರಿದರು.

ಇದು ಚಿತ್ರತಂಡದೊಳಗಿನ ಮನಸ್ತಾಪವನ್ನು ಬಹಿರಂಗಗೊಳಿಸಿತು. ಈ ಸಿನಿಮಾವನ್ನು ಉದಯ್ ಪ್ರಕಾಶ್ ನಿರ್ಮಿಸಿದ್ದಾರೆ. ಫೆಬ್ರವರಿ 18 ರಂದು ಚಿತ್ರ ತೆರೆಗೆ ಬರುತ್ತಿದೆ. ಆದರೆ ಅದಕ್ಕೂ ಮೊದಲೇ ಚಿತ್ರತಂಡದಲ್ಲಿ ಮನಸ್ತಾಪ ಮೂಡಿರುವುದು ಬೇಸರದ ಸಂಗತಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments