Webdunia - Bharat's app for daily news and videos

Install App

ಶಿವರಾಜ್ ಕುಮಾರ್ ಅವರು ತಮ್ಮ ಅಭಿಮಾನಿಗಳಿಗೆ ಮತದಾನದ ಬಗ್ಗೆ ನೀಡಿದ ಸಲಹೆ ಏನು?

Webdunia
ಮಂಗಳವಾರ, 20 ಮಾರ್ಚ್ 2018 (06:33 IST)
ತುಮಕೂರು : ಕರ್ನಾಟಕದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ತಮ್ಮ ಅಭಿಮಾನಿಗಳಿಗೆ ಸಲಹೆಯೊಂದನ್ನು ಕೊಟ್ಟಿದ್ದಾರೆ.


ಸಿದ್ದಗಂಗಾ ಮಠ ಆಧರಿಸಿದ ಭೂಸ್ವರ್ಗ ಚಿತ್ರದ ಧ್ವನಿ ಸುರುಳಿ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ ಶಿವರಾಜ್ ಕುಮಾರ್ ಅವರು ತಮ್ಮ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿ,’ ಜಾತಿ ನೋಡಿ ಮತ ಹಾಕಬೇಡಿ, ಜಾತಿ ನೋಡಿ ಮರ್ಯಾದೆ ಕೊಡಬೇಡಿ. ಸಿದ್ದಗಂಗಾ ಮಠಕ್ಕೆ ಏನೋ ಒಂದು ಪವರ್ ಇದೆ. ಮಠದ ಮಹಿಮೆಯೋ ಏನೋ ಎಲ್ಲಾ ಜಾತಿಗಳನ್ನು ಒಗ್ಗೂಡಿಸುತ್ತದೆ. ಮಠದಲ್ಲಿ ಜಾತಿ ಬೇಧ ಭಾವ ಇಲ್ಲಾ. ಅಂತಹ ಮಹಾನ್ ಮಠ ಹಾಕಿಕೊಟ್ಟ ಹಾದಿಯಲ್ಲಿ ನಾವು ಸಾಗಬೇಕು. ಹಾಗಾಗಿ ಜಾತಿ ನೋಡಿ ಮತ ಹಾಕಬೇಡಿ. ಒಳ್ಳೆ ಮನುಷ್ಯನಿಗೆ, ಒಳ್ಳೆ ಕೆಲಸ ಮಾಡೋರಿಗೆ ವೋಟ್ ಹಾಕಿ’ ಎಂದು ಸಲಹೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments