Webdunia - Bharat's app for daily news and videos

Install App

ದರ್ಶನ್ ಆಂಡ್ ಗ್ಯಾಂಗ್ ಗೆ ಶ್ಯೂರಿಟಿ ಕೊಟ್ಟವರು ಯಾರು

Krishnaveni K
ಸೋಮವಾರ, 16 ಡಿಸೆಂಬರ್ 2024 (15:46 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಂಧಿತರಾಗಿರುವ ನಟ ದರ್ಶನ್ ರೆಗ್ಯುಲರ್ ಜಾಮೀನಿನ ಪ್ರಕ್ರಿಯೆಗಾಗಿ ಕೋರ್ಟ್ ಗೆ ಬಂದಿದ್ದಾರೆ. ಉಳಿದ ಆರೋಪಿಗಳ ಜಾಮೀನು ಪ್ರಕ್ರಿಯೆಯೂ ನಡೆಯುತ್ತಿದೆ.

ದರ್ಶನ್ ಗೆ ಈ ಹಿಂದೆ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸುವಾಗ ಧನ್ವೀರ್ ಗೌಡ ಮತ್ತು ದಿನಕರ್ ತೂಗುದೀಪ ಶ್ಯೂರಿಟಿ ನೀಡಿದ್ದರು. ಈಗಲೂ ಅವರೇ ದರ್ಶನ್ ಶ್ಯೂರಿಟಿ ಬಾಂಡ್ ಗೆ ಸಹಿ ಹಾಕಿದ್ದಾರೆ. ಇದಕ್ಕಾಗಿಯೇ ಇಂದು ದರ್ಶನ್ ಆಸ್ಪತ್ರೆಯಿಂದ ಕೋರ್ಟ್ ಗೆ ಬಂದಿದ್ದಾರೆ. ಇದಾದ ಬಳಿಕ ಮತ್ತೆ ಅವರು ಆಸ್ಪತ್ರೆಗೆ ದಾಖಲಾಗಲಿದ್ದಾರೆ.

ದರ್ಶನ್ ಹೊರತುಪಡಿಸಿ ಎ1 ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ಜಗದೀಶ್, ಲಕ್ಷ್ಮಣ್, ನಾಗರಾಜು ಅವರಿಗೂ ಜಾಮೀನು ಸಿಕ್ಕಿತ್ತು. ಇದೀಗ ಪವಿತ್ರಾ ಗೌಡಗೆ ಅವರ ಸ್ನೇಹಿತೆ ಹಾಗೂ ಮನೀಶ್ ಎಂಬವರು ಶ್ಯೂರಿಟಿ ನೀಡಿದ್ದಾರೆ. ಪ್ರದೋಷ್ ಗೆ ಆತನ ಪತ್ನಿಯೇ ಶ್ಯೂರಿಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಶ್ಯೂರಿಟಿ ಬಾಂಡ್ ಪ್ರತಿ ಕೋರ್ಟ್ ಗೆ ತಲುಪಿದ ನಂತರ ಎಲ್ಲರೂ ಬಿಡುಗಡೆಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments