Webdunia - Bharat's app for daily news and videos

Install App

ಬಿಗ್ ಬಾಸ್ ವೇದಿಕೆಗೆ ಕಿಚ್ಚ ಸುದೀಪ್ ಚಪ್ಪಲಿ ಧರಿಸದೇ ಬರಲು ಇವರೇ ಕಾರಣ

Krishnaveni K
ಭಾನುವಾರ, 6 ಅಕ್ಟೋಬರ್ 2024 (16:25 IST)
Photo Credit: X
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ನಿನ್ನೆ ಮೊದಲ ವಾರದ ಕತೆ ಕಿಚ್ಚನ ಜೊತೆ ಎಪಿಸೋಡ್ ಪ್ರಸಾರವಾಗಿತ್ತು. ಈ ಎಪಿಸೋಡ್ ಗೆ ಬರುವಾಗ ಕಿಚ್ಚನ ಕಾಲಿಗೆ ಚಪ್ಪಲಿಯೇ ಧರಿಸಿರಲಿಲ್ಲ. ಇದಕ್ಕೆ ಕಾರಣ ಈಗ ಬಯಲಾಗಿದೆ.

ಕಿಚ್ಚ ಸುದೀಪ್ ಸಾಮಾನ್ಯವಾಗಿ ಡ್ರೆಸ್ ಜೊತೆಗೆ ಸಖತ್ ಸ್ಟೈಲಿಶ್ ಚಪ್ಪಲಿ, ಶೂ ಧರಿಸಿಯೇ ವೇದಿಕೆಗೆ ಬರುತ್ತಾರೆ. ಆದರೆ ಈ ಬಾರಿ ಕಿಚ್ಚ ಬರಿಗಾಲಲ್ಲಿ ಬಂದಿದ್ದು ನೋಡಿ ಎಲ್ಲರಿಗೂ ಅಚ್ಚರಿಯಾಗಿದೆ. ಇದಕ್ಕೆ ಅವರು ಕಾರಣವನ್ನೂ ವೇದಿಕೆಯಲ್ಲಿಯೇ ನೀಡಿದ್ದಾರೆ. ಇದಕ್ಕೆಲ್ಲಾ ತಮ್ಮ ಅಮ್ಮನೇ ಕಾರಣ ಎಂದಿದ್ದಾರೆ.

ಇದೀಗ ನವರಾತ್ರಿ ಆರಂಭವಾಗಿದ್ದು, ಅಮ್ಮನಿಗಾಗಿ ಸುದೀಪ್ ವ್ರತ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಕಾಲಿಗೆ ಚಪ್ಪಲಿ ಧರಿಸದೇ ಬರಿಗಾಲಲ್ಲಿ ವೇದಿಕೆಗೆ ಬಂದಿದ್ದರು. ಜೊತೆಗೆ ಅಮ್ಮನ ಅಣತಿಯಂತೆ ಬೂದು ಬಣ್ಣದ ಡ್ರೆಸ್ ನಲ್ಲಿ ಬಂದಿದ್ದರು. ಹೀಗಾಗಿ ಕಾರ್ಯಕ್ರಮ ಆರಂಭವಾಗುವ ಮೊದಲು ಈಗ ಓಕೆನಾ ಅಮ್ಮ ಎಂದು ಕೇಳಿಯೇ ಸುದೀಪ್ ಕಾರ್ಯಕ್ರಮ ಆರಂಭಿಸಿದ್ದಾರೆ.

ಇನ್ನು ನಿನ್ನೆಯ ಶೋನಲ್ಲಿ ಸುದೀಪ್ ಮನೆಯವರಿಗೆ ಅದರಲ್ಲೂ ವಿಶೇಷವಾಗಿ ಲಾಯರ್ ಜಗದೀಶ್ ಗೆ ಅವರು ಮಾಡಿದ ತಪ್ಪುಗಳಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಇಂದು ಸಂಡೇ ವಿತ್ ಸುದೀಪ್ಇರಲಿದ್ದು, ಈ ವಾರ ಮನೆಯಿಂದ ಹೊರಹೋಗಲಿರುವ ಸ್ಪರ್ಧಿ ಯಾರು ಎಂದು ಇಂದು ಅಧಿಕೃತವಾಗಿ ಕಿಚಚ ಘೋಷಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ
Show comments