Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯಲ್ಲಿ ದಿವಾಕರ್ ಗೆ ಯಾಕೆ ನಂಬಿಕೆದ್ರೋಹಿ ಪಟ್ಟ?

Webdunia
ಶುಕ್ರವಾರ, 8 ಡಿಸೆಂಬರ್ 2017 (07:00 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಿಗೆ ಕೊಟ್ಟ ಕಾಡುಮನುಷ್ಯರು ಹಾಗು ಪ್ರಾಣಿಗಳು ಟಾಸ್ಕ್ ನಲ್ಲಿ ಬಿಗ್ ಬಾಸ್ ಕಾಡುಮನುಷ್ಯರಿಗೆ ಮರದ ಮೇಲೆ ಇದ್ದ ಹಣ್ಣುಗಳನ್ನು ಪ್ರಾಣಿಗಳಿಂದ ಕಾಪಾಡುವಂತೆ ಹೇಳಿದರು.


ಬಿಗ್ ಬಾಸ್ ಹೇಳಿದಂತೆ ಕಾಡುಮನುಷ್ಯರು ಅದನ್ನುಕಾಯುತ್ತಿರುವಾಗ ಕೋತಿಯ ವೇಷದಲ್ಲಿದ್ದ ದಿವಾಕರ್ ಕಾಡುಮನುಷ್ಯರ ಕಣ್ಣು ತಪ್ಪಿಸಿ ಒಂದು ಹಣ್ಣನ್ನು ಕಿತ್ತು ತಂದರು. ಇದರಿಂದ ಕೋಪಗೊಂಡ ಕಾಡುಮನುಷ್ಯರು ನಾವು ಆ ಕಡೆ ತಿರುಗಿದಾಗ ಹಣ್ಣನ್ನು ಕದ್ದಿದ್ದು ತಪ್ಪು.ಇದು ನಂಬಿಕೆ ದ್ರೋಹ. ಕೋತಿ ದಿವಾಕರ್ ನಂಬಿಕೆದ್ರೋಹಿ ಎಂದು ಹೇಳಿದರು.


ಅದಕ್ಕೆ ಸಮೀರ್ ಆಚಾರ್ಯ ಅವರು ದಿವಾಕರ್ ಅವರನ್ನು ಬೆಂಬಲಿಸಿ ಇದು ಜಾಣ್ಮೆಯಿಂದ ಮಾಡಿದ್ದು, ನಂಬಿಕೆ ದ್ರೋಹ ಅಲ್ಲ . ನೀವು ಜಾಗ್ರತರಾಗಿರಬೇಕಿತ್ತು ಎಂದು ಹೇಳಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments