Webdunia - Bharat's app for daily news and videos

Install App

ಮಾನಸ ನಿಮ್ಮನ್ನು ಯಾಕೆ ಹೊರಗೆ ಹಾಕಬಾರ್ದು: ಕಿಚ್ಚನ ಕ್ಲಾಸ್

Sampriya
ಶನಿವಾರ, 19 ಅಕ್ಟೋಬರ್ 2024 (17:18 IST)
Photo Courtesy X
ಬೆಂಗಳೂರು: ಮಹಿಳೆಯರಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪದಲ್ಲಿ ಜಗದೀಶ್ ಹಾಗೂ ಹಲ್ಲೆ ಮಾಡಿದ ಆರೋಪದಲ್ಲಿ ನಟ ರಂಜಿತ್ ಮನೆಯಿಂದ ಗಂಟು ಮೂಟೆ ಕಟ್ಟಿದ್ದಾರೆ. ಇದೀಗ ಈ ವಾರದ ಕಿಚ್ಚನ ಪಂಚಾಯಿತಿ ಭಾರೀ ಕುತೂಹಲವನ್ನು ಮೂಡಿಸಿದೆ.

ಈ ವಾರದಲ್ಲಿ ನಟ ಕಿಚ್ಚ ಸುದೀಪ ಅವರು ಯಾವ ರೀತಿ ಸ್ಪರ್ಧಿಗಳಿಗೆ ಕ್ಲಾಸ್‌ ತೆಗೆದುಕೊಳ್ಳುತ್ತಾರೆ ಎಂಬ ಮಾತಿದೆ.

ಇದೀಗ ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದ ಫ್ರೋಮೋದಲ್ಲಿ ಸುದೀಪ ಅವರು ಸ್ಪರ್ಧಿಗಳ ವಿರುದ್ಧ ಗರಂ ಆಗಿದ್ದಾರೆ.

ತಪ್ಪು ಮಾಡಿದವರು ಹೊರಗೆ ಹೋಗಾಯಿತು. ಹಾಗಾದ್ರೆ ಈ ಮನೆಯಲ್ಲಿ ಎಷ್ಟು ಜನ ಸರಿ ಇದ್ದೀರಿ ಎಂದು ಕೋಪದಲ್ಲಿ ಪ್ರಶ್ನೆ ಮಾಡಿದ್ದಾರೆ.

ಈ ಪ್ರೋಮೋದಲ್ಲಿ ಉಗ್ರಂ ಮಂಜು, ಮಾನಸ ಹಾಗೂ ಚೈತ್ರ ಕುಂದಾಪುರಗೆ ಸಖತ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಒಬ್ಬರು ತಮ್ಮ ಮಾತಿನಿಂದ ಹೊರಹೋಗಿದ್ದಾರೆ ಎಂದಾದರೆ, ಮಾನಸ ಅವರು ಆಡಿದ ಕೆಲವು ತಪ್ಪು ಮಾತುಗಳಿವೆ. ಮತ್ತೇ ನಿಮ್ಮನ್ನು ಯಾಕೆ ಇನ್ನೂ ಬಿಗ್‌ಬಾಸ್ ಮನೆಯಲ್ಲಿ ಉಳಿಸಿಕೊಳ್ಳಬೇಕೆಂದು ಎಂದು ಖಡಕ್ ಆಗಿ ಪ್ರಶ್ನೆ ಮಾಡಿದ್ದಾರೆ.

ಈ ಪ್ರೋಮೋ ನೋಡಿದ ಬಿಗ್‌ಬಾಸ್ ಪ್ರಿಯರು, ಇದು ಇದು Actually ಚೆನ್ನಾಗಿರೋ ಕಿಚ್ಚನ ಕ್ಲಾಸ್ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೇ ಕೆಲವರು ಸುದೀಪ್ ಅವರ ಕ್ಲಾಸ್ ಮಸ್ತ್ ಆಗಿದೆ ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments