ಗೋವುಗಳಿಗೆ ನೆರವಾದ ರಾಕಿಂಗ್ ಸ್ಟಾರ್ ಯಶ್

Webdunia
ಮಂಗಳವಾರ, 21 ಜನವರಿ 2020 (09:22 IST)
ಮಂಡ್ಯ: ಪ್ರಾಣಿಪ್ರಿಯರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೋ ಶಾಲೆಗಳಿಗೆ ಮೇವು ಒದಗಿಸುವ ಮೂಲಕ ಸುದ್ದಿಯಾಗಿದ್ದರು. ಇದೀಗ ರಾಕಿಂಗ್ ಸ್ಟಾರ್ ಯಶ್ ಕೂಡಾ ಅವರದ್ದೇ ಹಾದಿಯಲ್ಲಿದ್ದಾರೆ.


ಪಾಂಡವಪುರ ತಾಲೂಕಿನ ಗೋಶಾಲೆಗೆ ಹೆಚ್ಚುವರಿ ಶೆಡ್ ನಿರ್ಮಾಣ ಮಾಡಲು ನೆರವು ಬೇಕಾಗಿತ್ತು. ಇದಕ್ಕಾಗಿ ಕಳೆದ ಎರಡು ತಿಂಗಳಿನಿಂದ ರಾಕಿಂಗ್ ಸ್ಟಾರ್ ಯಶ್ ತಮ್ಮ ಯಶೋಮಾರ್ಗ ಸಂಸ್ಥೆ ಮೂಲಕ ನೆರವು ನೀಡುತ್ತಿದ್ದಾರೆ. ಇದಕ್ಕೆ ಸುಮಾರು 15 ಲಕ್ಷ ರೂ. ಖರ್ಚಾಗಲಿದ್ದು, ಅದನ್ನು ಅವರು ತಮ್ಮ ಸಂಸ್ಥೆ ಮೂಲಕ ಪೂರೈಸಲಿದ್ದಾರೆ.

ಯಶೋಮಾರ್ಗ ಮೂಲಕ ಕುಡಿಯುವ ನೀರಿನ ವ್ಯವಸ್ಥೆ, ಕೆರೆಗಳ ಪುನರೋತ್ಥಾನ ಮುಂತಾದ ಜನಪರ ಕೆಲಸ ಮಾಡಿದ್ದ ಯಶ್ ಮತ್ತು ತಂಡ ಈಗ ಈ ಮೂಲಕ ಪ್ರಾಣಿಗಳಿಗೂ ನೆರವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್‌ನಲ್ಲಿ ಭಾಗವಹಿಸಿದ್ದ ಖ್ಯಾತ ನಟ ಸದ್ಯ ಹಾಸಿಗೆಯಲ್ಲೇ ವಿಶ್ರಾಂತಿ ಪಡೆಯಬೇಕಾದ ಸ್ಥಿತಿ

ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಲಿ: ಆಗ್ರಹಿಸಿದ ನಟಿ ಜ್ಯೋತಿಕಾ

ವಿಜಯ್ ಅವರ ಕೊನೆಯ ಸಿನಿಮಾ ಜಾಗತಿಕವಾಗಿ ಗಳಿಸಿದ್ದೆಷ್ಟು ಗೊತ್ತಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ಮುಂದಿನ ಸುದ್ದಿ
Show comments