Webdunia - Bharat's app for daily news and videos

Install App

ಯುವರಾಜ್ ಕುಮಾರ್ ಜೊತೆ ವಿಚ್ಛೇದನ ವಿವಾದದ ನಡುವೆ ಕರ್ನಾಟಕಕ್ಕೆ ಬಂದು ಮತ್ತೆ ವಿದೇಶಕ್ಕೆ ಹಾರಿದ ಶ್ರೀದೇವಿ ಬೈರಪ್ಪ

Krishnaveni K
ಗುರುವಾರ, 4 ಜುಲೈ 2024 (11:40 IST)
Photo Credit: X
ಬೆಂಗಳೂರು: ಯುವ ರಾಜ್ ಕುಮಾರ್ ಜೊತೆ ವಿವಾಹ ವಿಚ್ಛೇದನ ವಿವಾದದ ನಡುವೆ ಭಾರತಕ್ಕೆ ಬಂದಿದ್ದ ಪತ್ನಿ ಶ್ರೀದೇವಿ ಬೈರಪ್ಪ ಈಗ ಮತ್ತೆ ಅಮೆರಿಕಾದತ್ತ ಪ್ರಯಾಣ ಬೆಳೆಸಿದ್ದಾರೆ. ಇದರ ನಡುವೆ ಅವರು ತಮ್ಮ ವಿಚ್ಛೇದನದ ಬಗ್ಗೆ ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಕಳೆದ 15 ದಿನಗಳಿಂದ ಕರ್ನಾಟಕದಲ್ಲಿದ್ದಾಗ ನನ್ನ ಖಾಸಗಿತನವನ್ನು ಗೌರವಿಸಿದ್ದಕ್ಕೆ ಧನ್ಯವಾದಗಳು. ಹಾರ್ವರ್ಡ್ ನಲ್ಲಿ ನಾನೊಂದು ಶೈಕ್ಷಣಿಕ ಯೋಜನೆ ಹಾಕಿಕೊಂಡಿದ್ದು ಅದನ್ನು ಮುಂದುವರಿಸಲು ಮತ್ತೆ ಅಮೆರಿಕಾಗೆ ಹೋಗುತ್ತಿದ್ದೇನೆ. ಸರಿಯಾದ ಸಮಯ ಬಂದಾಗ ಹಿಂದಿರುಗಿ ಬರುತ್ತೇನೆ.

ಕಳೆದೊಂದು ದಶಕದಿಂದ ನನ್ನ ಜೊತೆಗಿದ್ದ ಸ್ನೇಹಿತರೂ ಕಳೆದ ಕೆಲವು ದಿನಗಳ ಹಿಂದೆ ನಡೆದ ಸುಳ್ಳಿನ ಸರಮಾಲೆಗೆ ಬಲಿಯಾಗಬೇಕಾಗಿ ಬಂದಿದ್ದು ದುರದೃಷ್ಟಕರ. ಆದರೂ ಸಹ ಧೃತಿ ಗೆಡಗೆ, ತಾಳ್ಮೆ ಕಳೆದುಕೊಳ್ಳದೆ ನನ್ನ ಜೊತೆ ನಿಂತ ಹಿತೈಷಿಗಳಿಗೆ ಧನ್ಯವಾದ ಹೇಳುತ್ತೇನೆ. ಈ  ವಿಚಾರದಲ್ಲಿ ನಿಮಗಾದ ನೋವಿಗೆ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.

15 ದಿನಗಳ ಮಟ್ಟಿಗೆ ಭಾರಕ್ಕೆ ಬಂದಿದ್ದ ಶ್ರೀದೇವಿ ಬೈರಪ್ಪ ಈಗ ಮರಳಿ ಅಮೆರಿಕಾಗೆ ತೆರಳಿದ್ದಾರೆ. ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಂಬಿದ್ದೇನೆ ಎಂದಿದ್ದಾರೆ. ಆದರೆ ವಿಚ್ಛೇದನದ ಕುರಿತಾಗಿ ಹೆಚ್ಚೇನೂ ಹೇಳಿಕೊಂಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments