Webdunia - Bharat's app for daily news and videos

Install App

ಕೆಂಪೇಗೌಡನಾಗಿ ತೆರೆ ಮೇಲೆ ವಿಜೃಂಭಿಸಲಿದ್ದಾರಾ ಯುವರಾಜ್ ಕುಮಾರ್?!

Webdunia
ಸೋಮವಾರ, 26 ಜೂನ್ 2023 (09:00 IST)

ಬೆಂಗಳೂರು: ದೊಡ್ಮನೆ ಕುಡಿ ಯುವರಾಜ್ ಕುಮಾರ್ ಮೊದಲ ಸಿನಿಮಾವೇ ಬಿಡುಗಡೆಯಾಗಿಲ್ಲ. ಹಾಗಿದ್ದರೂ ಯುವ ಮೇಲೆ ಚಿತ್ರರಂಗಕ್ಕೆ, ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆಯಿದೆ. 

ಯುವರಾಜ್ ಕುಮಾರ್ ಈಗ ಎರಡು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ. ಈ ನಡುವೆ ಅವರು ಟಿ.ಎಸ್. ನಾಗಾಭರಣ ಅವರ ಐತಿಹಾಸಿಕ ಸಿನಿಮಾಗೆ ನಾಯಕರಾಗುವ ಮಾತು ಕೇಳಿಬರುತ್ತಿದೆ.

 ನಾಗಾಭರಣ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜೀವನ ಕುರಿತಾಗಿ ಸಿನಿಮಾ ಮಾಡಲು ತಯಾರಿ ನಡೆಸಿದ್ದಾರೆ. ಈ ಸಿನಿಮಾದಲ್ಲಿ ಯುವರಾಜ್ ಕುಮಾರ್ ಅವರನ್ನೇ ಕೆಂಪೇಗೌಡರ ಪಾತ್ರಕ್ಕೆ ಕರೆತರಲು ನಾಗಾಭರಣ ಚಿಂತನೆ ನಡೆಸಿದ್ದಾರಂತೆ. ಒಂದು ವೇಳೆ ಯುವ ಈ ಪಾತ್ರ ಮಾಡಿದರೆ ಅದು ಅವರ ಚಿತ್ರಜೀವನದಲ್ಲಿ ಮಹತ್ವದ ಸಿನಿಮಾವಾಗುವುದಂತೂ ಖಂಡಿತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments