Webdunia - Bharat's app for daily news and videos

Install App

ಆಂಕರ್ ಅನುಶ್ರೀ ಕನಸು ನನಸಾಗುತ್ತಿದೆ! ಗುಡ್ ನ್ಯೂಸ್ ಕೊಟ್ಟ ಮಾತಿನ ಮಲ್ಲಿ

Webdunia
ಶುಕ್ರವಾರ, 24 ಜೂನ್ 2022 (09:40 IST)
ಬೆಂಗಳೂರು: ಆಂಕರ್ ಅನುಶ್ರೀ ಸ್ವಂತ ಪರಿಶ್ರಮದಿಂದ ಮೇಲೆ ಬಂದು ಇಂದು ಕನ್ನಡದ ನಂ.1 ಆಂಕರ್ ಆಗಿ ಬೆಳೆದಿದ್ದಾರೆ. ಇದೀಗ ತಮ್ಮ ವೈಯಕ್ತಿಕ ಜೀವನದಲ್ಲಿ ಬಹುದಿನಗಳ ಕನಸು ನನಸು ಮಾಡಿಕೊಳ್ಳಲು ಹೊರಟಿದ್ದಾರೆ.

ಬೆಂಗಳೂರಿನಲ್ಲಿ ಸ್ವಂತ ಮನೆ ಕಟ್ಟುವ ಅನುಶ್ರೀ ಕನಸು ನನಸಾಗುತ್ತಿದೆ. ಜಯನಗರದಲ್ಲಿ ಸೈಟ್ ಒಂದನ್ನು ಖರೀದಿಸಿದ್ದ ಅನುಶ್ರೀ ಈಗ ಅಲ್ಲಿ ಮನೆ ಕಟ್ಟಲು ಭೂಮಿ ಪೂಜೆ ನೆರವೇರಿಸಿದ್ದಾರೆ.

ಸ್ವಂತ ದುಡಿಮೆಯಲ್ಲಿ ತನ್ನ ಸಹೋದರ, ತಾಯಿಯನ್ನು ನೋಡಿಕೊಳ್ಳುತ್ತಿರುವ ಅನುಶ್ರೀ ಇತ್ತೀಚೆಗೆ ತಂದೆಯ ವಿಚಾರಕ್ಕಾಗಿ ಸುದ್ದಿಯಲ್ಲಿದ್ದರು. ಆದರೆ ಈಗ ವೈಯಕ್ತಿಕ ಜೀವನದಲ್ಲಿ ಖುಷಿಪಡುವ ಸುದ್ದಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

Darshan: ಫೋನ್ ನಂಬರ್ ಕೊಡು ಎಂದು ದರ್ಶನ್ ಮುಂದೆ ಹಠ ಹಿಡಿದ ಪವಿತ್ರಾ ಗೌಡ: ದರ್ಶನ್ ಬೆನ್ನು ಬಿಡದ ಸ್ನೇಹಿತೆ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

ಮುಂದಿನ ಸುದ್ದಿ
Show comments