Webdunia - Bharat's app for daily news and videos

Install App

ಕಡೆಗೂ ಅರವಿಂದ್ ಮೇಲೆ ಸಿಟ್ಟು!

ನಿಧಿ ಹಾಗೂ ಅರವಿಂದ್ ನಡುವೆ ಕಿಚ್ಚ ಸಂಧಾನ ಮಾಡಿಸಿದ್ದರೂ ಅವರ ನಡುವಿನ ಜಗಳ ಹಾಗೂ ಸಿಟ್ಟು ಕಡಿಮೆಯಾಗಿರಲಿಲ್ಲ.

Webdunia
ಸೋಮವಾರ, 5 ಜುಲೈ 2021 (17:54 IST)
ಬೆಂಗಳೂರು : ಬಿಗ್ ಬಾಸ್ ಸೀಸನ್ 8ರ ಸೆಕೆಂಡ್ ಇನ್ನಿಂಗ್ಸ್ನ ಮೊದಲ ಎಲಿಮಿನೇಶನ್ ನಡೆದಿದೆ. ಈ ಸಲದ ಎಲಿಮಿನೇಷನ್ ಎಲ್ಲರ ಗಮನ ಸೆಳೆದಿದೆ. ಹೌದು, ಬಿಗ್ ಬಾಸ್ ಮನೆಯಿಂದ ಹೊರ ಹೋಗಿರುವ ಸ್ಪರ್ಧಿಯ ಕಾರಣದಿಂದಾಗಿ ಈ ಸಲ ಎಲಿಮಿನೇಷನ್ ಸಿಕ್ಕಾಪಟ್ಟೆ ಕುತೂಹಲ ಕೆರಳಿಸಿತ್ತು.


 ಕಳೆದ ಒಂದು ವಾರ ಮನೆಯಲ್ಲಿ ನೆಗೆಟಿವ್ ವೈಬ್ಸ್  ಜಾಸ್ತಿ ಇದ್ದ ಕಾರಣದಿಂದ ನಾಮಿನೇಷನ್ ತೂಗುಗತ್ತಿ ಚಕ್ರವರ್ತಿ ಚಂದ್ರಚೂಡ ಅವರ ಮೇಲೆ ನೇತಾಡುತ್ತಿತ್ತು ಎಂದು ಎಲ್ಲರೂ ಊಹಿಸಿದ್ದರು. ಇದಕ್ಕೆ ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳೂ ಸಹ ಹೊರತಾಗಿರಲಿಲ್ಲ. ಮನೆಯಲ್ಲೂ ಸಹ ಈ ಸಲ ಚಕ್ರವರ್ತಿ ಅವರು ಈ ಸಲ ಎಲಿಮಿನೇಟ್ ಆಗಿ ಮನೆಯಿಂದ ಹೊರ ಹೋಗಲಿದ್ದಾರೆ ಎಂದು ಸಾಕಷ್ಟು ಮಂದಿ ಅಂದಾಜಿಸಿದ್ದರು. ಒಂದು ವೇ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್: ಮಾಫಿ ಸಾಕ್ಷಿಯಾಗುವುದಾಗಿ ಪ್ರದೋಷ್ ಮನವಿ, ದರ್ಶನ್ ಗೆ ಏನು ಸಂಕಷ್ಟ

ತನ್ನ ಡೀಪ್‌ಪೇಕ್‌ ಮಾಡುವವರಿಗೆ ಕಾನೂನು ಕ್ರಮದ ವಾರ್ನಿಂಗ್ ಕೊಟ್ಟ ನಟ ಮೃಣಾಲ್ ಠಾಕೂರ್

ಗಜಿನಿ, ಗಜ ಸೇರಿದಂತೆ ಸೂಪರ್‌ ಹಿಟ್‌ ಸಿನಿಮಾಗಳಲ್ಲಿ ಬಣ್ಣಹಚ್ಚಿದ್ದ ಬಹುಭಾಷಾ ನಟ ಪ್ರದೀಪ್ ರಾವತ್‌ ಇನ್ನಿಲ್ಲ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಮುಂದಿನ ಸುದ್ದಿ
Show comments