121 ಕೊರೊನಾ ಪೀಡಿತರು ಡಿಸ್ಚಾರ್ಜ್

Webdunia
ಸೋಮವಾರ, 1 ಜೂನ್ 2020 (19:03 IST)
ಕೊರೊನಾ ಸೋಂಕಿನಿಂದ ಗುಣಮುಖರಾದ 121 ಜನರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಹೀಗಂತ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದು, ಇದು ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿಗಳ ಆತ್ಮಸ್ಥೈರ್ಯ ಹೆಚ್ಚಿಸಿದೆ. ನಮ್ಮ ತಂಡದ ಪ್ರತಿಯೊಬ್ಬರೂ ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರಿಂದ ಸಾಧ್ಯವಾಯಿತು ಎಂದಿದ್ದಾರೆ.

ವೈದ್ಯರು, ಶುಶ್ರೂಷಕರು, ಸಹಾಯಕರು, ಆಸ್ಪತ್ರೆಯ ಸಿಬ್ಬಂದಿ, ಆಡಳಿತಗಾರರು, ಪೊಲೀಸರು ಎಲ್ಲರ ಸಹಕಾರದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳ ಕಾಣಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿದ್ದಾರೆ.
ಪ್ರಸ್ತುತ 31 ಸಕ್ರಿಯ ಪ್ರಕರಣಗಳಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‍ಸಿ ಹಗರಣದ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

ಸೋನಮ್ ವಾಂಗ್ಚುಕ್ ಆಸ್ಪತ್ರೆಯಿಂದ ಡಿಸ್ಚಾರ್ಚ್‌, ಮನೆಗೆ ಹೋಗುವ ಮುನ್ನಾ ಮೊದಲು ಹೋಗಿದ್ದೆಲ್ಲಿ ಗೊತ್ತಾ, Video

ಮೈ ಜುಮ್ಮೆನ್ನಿಸುತ್ತದೆ ನಾಸಿಕ್‌ನಲ್ಲಿ ಸಂಭವಿಸಿದ ಅಪಘಾತದ ವಿಡಿಯೋ

ಊಟ ಹಾಕಿದ ನನ್ನ ಮರೆತೇ ಬಿಟ್ರು: ಸಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ ಮೊಹಮ್ಮದ್ ಜುನೈದ್ video

ಈ ವಯಸ್ಸಿನಲ್ಲೂ ಎಚ್‌ಡಿ ಕುಮಾರಸ್ವಾಮಿ, ರೇವಣ್ಣ ಬಾಂಧವ್ಯಕ್ಕೆ ಎಲ್ಲರೂ ಫಿದಾ, Video

ಮುಂದಿನ ಸುದ್ದಿ
Show comments