Webdunia - Bharat's app for daily news and videos

Install App

129 ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಶಾಕ್

geetha
ಶನಿವಾರ, 10 ಫೆಬ್ರವರಿ 2024 (14:23 IST)
ಬೆಂಗಳೂರು-129 ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಶಾಕ್ ಎದುರಾಗಿದೆ.ನಗರದಲ್ಲಿ 129 ಖಾಸಗಿ ಶಾಲೆಗಳು ನೋಂದಾಣಿಯಾಗಿಲ್ಲ ಹೀಗಾಗಿ SSLC ಪ್ರವೇಶ ಪತ್ರವನ್ನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಡೆಹಿಡಿದಿದೆ.2023-24 ನೇ ಸಾಲಿನಲ್ಲಿ ಮಾನ್ಯತೆ ನವೀಕರಣ ಮಾಡಿಕೊಳ್ಳದ 129 ಖಾಸಗಿ ಪ್ರೌಢಶಾಲೆಗಳಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಢವ ಢವ ಶುರುವಾಗಿದೆ.

ಶಾಲೆಗಗಳಿಗೆ ಅನಧಿಕೃತ ಎಂದು ಮಂಡಳಿ ಸ್ಪಷ್ಟನೆ ನೀಡಿದ್ದು, 15 ದಿನಗಳ ಕಾಲ ಶಾಲೆಗಳಿಗೆ ಡೆಡ್ ಲೈನ್ ಕೊಟ್ಟಿದೆ.129 ಶಾಲೆಗಳ ಪೈಕಿ 36 ಶಾಲೆಗಳು ಬೆಂಗಳೂರು ದಕ್ಷಿಣ ವಿಭಾಗದಲ್ಲಿ,ಬೆಂ.ಉತ್ತರ, ತುಮಕೂರು, ಶಿವಮೊಗ್ಗದ ಜಿಲ್ಲೆಗಳಲ್ಲೂ ಶಾಲೆಗಳೂ ಮಾನ್ಯತೆ ಪಡೆದುಕೊಳ್ಳದೇ ಇರುವ ಶಾಲೆಗಳು ಅನಧಿಕೃತವಾಗಲಿದ್ದು, ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಸಹ ಅನಧಿಕೃತರಾಗುತ್ತಾರೆ.ಕರಡು ಪ್ರತಿ ಬಿಡುಗಡೆ ವೇಳೆಯಲ್ಲೇ ಇಂತಹ ಶಾಲೆಗಳಿಗೆ ಮಂಡಳಿ ಎಚ್ಚರಿಕೆ ನೀಡಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments