14 ಕೋಟಿ ಟ್ರಾಫಿಕ್ ದಂಡ ಸಂಗ್ರಹ

Webdunia
ಭಾನುವಾರ, 5 ಫೆಬ್ರವರಿ 2023 (11:22 IST)
ಬೆಂಗಳೂರು : ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಿವೆ. ಇವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಜೊತೆಗೆ ಕಾನೂನು ಪ್ರಾಧಿಕಾರ ಉತ್ತಮ ಹೆಜ್ಜೆ ಇಟ್ಟಿದೆ.
 
ದಂಡ ಪಾವತಿಸುವವರಿಗೆ 50 ರಿಯಾಯ್ತಿ ನೀಡಿ, ವಾಹನ ಸವಾರರಿಗೆ ಅನುಕೂಲ ಕಲ್ಪಿಸಿದೆ.

ಎಲ್ಲಾ ಗ್ರಾಹಕರು ಇದರ ಲಾಭ ಪಡೆಯಬೇಕು ಎಂದು ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಸಲಹೆ ನೀಡಿದ್ದಾರೆ. ಇದಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ವಾಹನ ಸವಾರರು ಕೇವಲ ಎರಡೇ ದಿನದಲ್ಲಿ 14 ಕೋಟಿ ದಂಡ ಪಾವತಿಸಿದ್ದಾರೆ. ಇಲ್ಲಿಯವರೆಗೆ 30 ಲಕ್ಷ ಕೇಸ್ ಕ್ಲಿಯರ್ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಮುಂದಿನ ಸುದ್ದಿ
Show comments