Webdunia - Bharat's app for daily news and videos

Install App

15 ಕೋಟಿ ನಗದು ಜಪ್ತಿ ಮಾಡಿದ IT ಅಧಿಕಾರಿಗಳು

Webdunia
ಭಾನುವಾರ, 7 ಮೇ 2023 (17:50 IST)
ಚುನಾವಣಾ ಅಧಿಕಾರಿಗಳು ಒಂದೆಡೆ ಭರ್ಜರಿ ಭೇಟೆಯಾಡುತ್ತಿದ್ರೆ, ಇನ್ನೊಂದೆಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಲವೆಡೆ ದಾಳಿ ನಡೆಸಿದ್ದಾರೆ. ನಿನ್ನೆ ಮೈಸೂರು, ಬೆಂಗಳೂರಿನ ಹಲವು ಕಡೆಗಳಲ್ಲಿ IT ಅಧಿಕಾರಿಗಳು ದಾಳಿ ನಡೆಸಿ 15 ಕೋಟಿ ನಗದು, 5 ಕೋಟಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.. ಚುನಾವಣೆಗೆ ಹಣ ಸಂಗ್ರಹಿಸಿದ್ದ ಫೈನಾನ್ಶಿಯರ್​​ನನ್ನು ವಶಕ್ಕೆ ಪಡೆದಿದ್ದಾರೆ.. ಶಾಂತಿನಗರ, ಕಾಕ್ಸ್ ಟೌನ್, ಶಿವಾಜಿನಗರ, ಸದಾಶಿವನಗರ ಸೇರಿ ಹಲವೆಡೆ IT ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments