Webdunia - Bharat's app for daily news and videos

Install App

ರಾಜ್ಯದಲ್ಲಿ 1632 ಕೊರೊನಾ ಪಾಸಿಟಿವ್: 25 ಮಂದಿ ಬಲಿ

Webdunia
ಶನಿವಾರ, 14 ಆಗಸ್ಟ್ 2021 (21:49 IST)

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,28,033ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 36,958ಕ್ಕೆ ಇಳಿಕೆಯಾಗಿದೆ.

ಒಂದು ದಿನದಲ್ಲಿ 1612 ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,68,351ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 22,698ಕ್ಕೆ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ 377ಕ್ಕೆ ಕೊರೊನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದರೆ, ದಕ್ಷಿಣ ಕನ್ನಡದಲ್ಲಿ 411 ಪ್ರಕರಣಗಳು ದೃಢಪಟ್ಟಿದ್ದು, ಇದೇ ಮೊದಲ ಬಾರಿ ಬೆಂಗಳೂರನ್ನು ಹಿಂದಿಕ್ಕಿದೆ. ದಕ್ಷಿಣ ಕನ್ನಡದಲ್ಲಿ 7 ಮಂದಿ ಒಂದೇ ದಿನ ಸೋಂಕಿಗೆ ಬಲಿಯಾದರೆ, ಬೆಂಗಳೂರಿನಲ್ಲಿ ಕೇವಲ ಒಂದು ಸಾವು ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments