Webdunia - Bharat's app for daily news and videos

Install App

19 ಕಿ.ಮೀ ಪಾದಚಾರಿ ಮಾರ್ಗ ಒತ್ತುವರಿ ತೆರವು

Webdunia
ಭಾನುವಾರ, 8 ಆಗಸ್ಟ್ 2021 (21:29 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯದಲ್ಲಿ ಬರುವ ವಿವಿಧ ವಾರ್ಡ್ ಗಳಲ್ಲಿ ಒಟ್ಟು 19.05ಕೀ.ಮೀ ವ್ಯಾಪ್ತಿಯಲ್ಲಿ 134 ಅನಧಿಕೃತ ತಾತ್ಕಲಿಕ ಮತ್ತು ಶಾಶ್ವತ ಪಾದಚಾರಿ ರಸ್ತೆ ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ.
ಮಾನ್ಯ ಉಚ್ಚ ನ್ಯಾಯಲಯದ ಆದೇಶ ಹಾಗೂ ಕರ್ನಾಟಕ ಮಾನವ ಹಕ್ಕುಗಳ ಆಯೋಗದ ನಿರ್ದೇಶನದಂತೆ ಮಹದೇವಪುರ ವಲಯ ಸಹಾಯಕ ಕಾರ್ಯಪಾಲಕ ಅಭಿಯಂತರರು ನೇತೃತ್ವದಲ್ಲಿ ವಾರ್ಡ್ ಮಟ್ಟದ ಸಹಾಯಕ ಅಭಿಯಂತರವರ ಸಹಯೋಗದೊಂದಿಗೆ: ಕಾರ್ಯಾಚರಣೆಯಲ್ಲಿ ಹೂಡಿ ಉಪ ವಿಭಾಗ, ವೈಟ್ ಫೀಲ್ಡ್ ಉಪ ವಿಭಾಗ,  ಮಾರತ್ತ್ ಹಳ್ಳಿ ಉಪ ವಿಭಾಗ, ಹೆಚ್ ಎ ಲ್ ಉಪ ವಿಭಾಗ, ಕೆ.ಆರ್ ಪುರ ಉಪ ವಿಭಾಗ ಮತ್ತು ಹೊರಮಾವು ಉಪ ವಿಭಾಗದಲ್ಲಿ ಬರುವ ವಿವಿಧ ವಾರ್ಡ್ ಗಳಲ್ಲಿ ಒಟ್ಟು 134 ಅನಧಿಕೃತ ತಾತ್ಕಲಿಕ ಮತ್ತು ಶಾಶ್ವತ ಪಾದಚಾರಿ ರಸ್ತೆ ಒತ್ತುವರಿಗಳನ್ನು ತೆರವುಗೊಳಿಸಲಾಯಿತು. ಅನದಿಕೃತ ತಾತ್ಕಲಿಕ ಮತ್ತು ಶಾಶ್ವತ ಪಾದಚಾರಿ ರಸ್ತೆ ಒತ್ತುವರಿಗಳನ್ನು ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ತೆರವು ಗೊಳಿಸಲಾಯಿತು.
ಮುಂದುವರೆದು ಬರುವ ದಿನಗಳಲ್ಲಿ ಇಂತಹ ಯಾವುದೇ ಅನದಿಕೃತ ತಾತ್ಕಲಿಕ ಮತ್ತು ಶಾಶ್ವತ ಪಾದಚಾರಿ ರಸ್ತೆ ಒತ್ತುವರಿ ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ತೆಗೆದು ಹಾಕಿ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದೆಂದು ಹಾಗು ಎಚ್ಚರಿಕೆ ನಿಟ್ಟಿನಲ್ಲಿ ಸೂಚನಾ ಫಲಕ ಅಡವಳಿಸಲಾಗುವುದು ಎಂದು ಮಹದೇವಪುರ ವಲಯದ ಮುಖ್ಯ ಅಭಿಯಂತರರಾದ ಶ್ರೀ.ಆರ್.ಎಲ್.ಪರಮೇಶ್ವರಯ್ಯರವರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments