Select Your Language

Notifications

webdunia
webdunia
webdunia
webdunia

ಕರುನಾಡಲ್ಲಿ ಶೇ.19ರಷ್ಟು ಮಳೆ ಕೊರತೆ

ಕರುನಾಡಲ್ಲಿ ಶೇ.19ರಷ್ಟು ಮಳೆ ಕೊರತೆ
bangalore , ಶುಕ್ರವಾರ, 15 ಸೆಪ್ಟಂಬರ್ 2023 (15:20 IST)
ರಾಜ್ಯದ ಮೇಲೆ ವರುಣ ಈ ಬಾರಿ ಮುನಿಸಿಕೊಂಡಿದ್ದು, ವಾಡಿಕೆಯಷ್ಟು ಮಳೆಯಾಗಿಲ್ಲ. ರಾಜ್ಯದಲ್ಲಿ ಈ ವರ್ಷ ಅಂದ್ರೆ ಜೂನ್ 1ರಿಂದ ಸೆಪ್ಟೆಂಬರ್ 13ರವರೆಗೆ ಶೇ.19ರಷ್ಟು ಮಳೆ ಕೊರತೆಯಾಗಿದೆ. ರಾಜ್ಯದ ಎಲ್ಲಾ ಭಾಗಗಳಲ್ಲೂ ಮಳೆ ಕೊರತೆಯಾಗಿದ್ದು, ಕರಾವಳಿ ಭಾಗದಲ್ಲಿ ಶೇ 19ರಷ್ಟು , ಉತ್ತರ ಒಳನಾಡಿನಲ್ಲಿ ಶೇ 5,ದಕ್ಷಿಣ ಒಳನಾಡಿನಲ್ಲಿ ಶೇ 27, ಬೆಂಗಳೂರು ನಗರದಲ್ಲಿ ಶೇ 15ರಷ್ಟು ಮಳೆ ಕೊರತೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಅಕ್ಕಿ ಕೊರತೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಜೊತೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಸಭೆ