Webdunia - Bharat's app for daily news and videos

Install App

ಕರುನಾಡಲ್ಲಿ ಶೇ.19ರಷ್ಟು ಮಳೆ ಕೊರತೆ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (15:20 IST)
ರಾಜ್ಯದ ಮೇಲೆ ವರುಣ ಈ ಬಾರಿ ಮುನಿಸಿಕೊಂಡಿದ್ದು, ವಾಡಿಕೆಯಷ್ಟು ಮಳೆಯಾಗಿಲ್ಲ. ರಾಜ್ಯದಲ್ಲಿ ಈ ವರ್ಷ ಅಂದ್ರೆ ಜೂನ್ 1ರಿಂದ ಸೆಪ್ಟೆಂಬರ್ 13ರವರೆಗೆ ಶೇ.19ರಷ್ಟು ಮಳೆ ಕೊರತೆಯಾಗಿದೆ. ರಾಜ್ಯದ ಎಲ್ಲಾ ಭಾಗಗಳಲ್ಲೂ ಮಳೆ ಕೊರತೆಯಾಗಿದ್ದು, ಕರಾವಳಿ ಭಾಗದಲ್ಲಿ ಶೇ 19ರಷ್ಟು , ಉತ್ತರ ಒಳನಾಡಿನಲ್ಲಿ ಶೇ 5,ದಕ್ಷಿಣ ಒಳನಾಡಿನಲ್ಲಿ ಶೇ 27, ಬೆಂಗಳೂರು ನಗರದಲ್ಲಿ ಶೇ 15ರಷ್ಟು ಮಳೆ ಕೊರತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments