Webdunia - Bharat's app for daily news and videos

Install App

ರಾಜ್ಯದಲ್ಲಿ ಒಂದು ದಿನದಲ್ಲಿ 2848 ಪಾಸಿಟಿವ್ ದೃಢ; 67 ಮಂದಿ ಸಾವು

Webdunia
ಸೋಮವಾರ, 5 ಜುಲೈ 2021 (18:31 IST)
ರಾಜ್ಯದಲ್ಲಿ 2848 ಕೊರೊನಾ ಸೋಂಕು ಪ್ರಕರಣಗಳು ಕಳೆದ ಒಂದು ದಿನದಲ್ಲಿ ಪತ್ತೆಯಾಗಿದ್ದು, 67 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ಸೋಮವಾರ ಟ್ವಿಟರ್ ನಲ್ಲಿ ಈ ವಿಷಯ ತಿಳಿಸಿದ್ದು, ಬೆಂಗಳೂರಿನಲ್ಲಿ 520 ಪ್ರಕರಣಗಳು ದೃಢಪಟ್ಟಿದ್ದು, 7 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 26,601ಕ್ಕೆ ಇಳಿಕೆಯಾದರೆ, ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,395ಕ್ಕೆ ಇಳಿಕೆಯಾಗಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಬೆಂಗಳೂರು 2ನೇ ಸ್ಥಾನಕ್ಕೆ ಕುಸಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಕುತ್ತಿಗೆಗೆ ಸುತ್ತಿಕೊಂಡ ಧ್ವಜಸ್ತಂಭದ ಹಗ್ಗ, 11ವರ್ಷದ ಬಾಲಕ ಸಾವು

ಮಂಗಳೂರು: ಸೆಪ್ಟೆಂಬರ್ 5 ರಂದು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮತ್ತೊಂದು ಪ್ರಾಯೋಗಿಕ ಸಂಚಾರ

ಪಾದಯಾತ್ರೆಯಿಂದ ಬಿಜೆಪಿ ನಾಲ್ಕು ಯಶಸ್ಸು ಸಿಕ್ಕಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments