3 ಕೋಟಿ ರಸ್ತೆ; ಮೂರೇ ತಿಂಗಳಿಗೆ ಢಮಾರ್‌

Webdunia
ಬುಧವಾರ, 1 ಫೆಬ್ರವರಿ 2023 (16:47 IST)
ಜನರನ್ನು ಸೆಳೆಯುವ ಸಲುವಾಗಿ ಕೆಲ ರಾಜಕೀಯ ಮುಖಂಡರು ಅಭಿವೃದ್ಧಿ ಮಂತ್ರಿ ಪಠಿಸುತ್ತಾರೆ. ಕಳಪೆ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿ, ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿತ್ತಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮಣ್ಣಿನಪಾಲ್​ನಲ್ಲಿ 3 ಕೋಟಿ ಖರ್ಚು ಮಾಡಿ ನಿರ್ಮಿಸಲಾದ ರಸ್ತೆ ಮೂರೇ ತಿಂಗಳಿಗೆ ಢಮಾರ್​ ಆಗಿದೆ. ಹೊರನಾಡು, ಮಾವಿನಹೊಲ, ಮಣ್ಣಿನ ಪಾಲ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸಲು ಈ ರಸ್ತೆಯನ್ನು ನಿರ್ಮಿಸಲಾಗಿತ್ತು. ನಕ್ಸಲ್ ಪೀಡಿತ ಪ್ರದೇಶದ ರಸ್ತೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ಸುಮಾರು 3 ಕಿಲೋ ಮೀಟರ್‌ ಕಾಂಕ್ರೀಟ್‌ ರಸ್ತೆ ಸಂಪೂರ್ಣ ಕಳಪೆಯಾಗಿದ್ದು, ಜನ ಓಡಾಡಿದ್ರೆ ಸಾಕು ಜಲ್ಲಿ ಪುಡಿ ಮೇಲೇಳುತ್ತಿದೆ. ಶಾಸಕ ಕುಮಾರಸ್ವಾಮಿಯೇ ಈ ರಸ್ತೆಯನ್ನು ಉದ್ಘಾಟಿಸಬೇಕೆಂದು ಶಾಸಕರ ಬೆಂಬಲಿಗರು ರಸ್ತೆಗೆ ಬೀಗ ಹಾಕಿದ್ರು. ಇದೇ ರಸ್ತೆ ಉದ್ಘಾಟನೆ ವಿಚಾರವಾಗಿ ಶಾಸಕ ವಿವಾದಕ್ಕೆ ಗುರಿಯಾಗಿದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ಯುಎಸ್ ದಾಳಿಗೆ ಮಧ್ಯಪ್ರಾಚ್ಯದ ಕಡೆ ಇರಾನ್ ಟಾರ್ಗೆಟ್‌: ಹೊತ್ತಿ ಉರಿದ ಬೆಹೆರೇನ್‌ ಹೊಟೇಲ್‌, ದುಬೈ ಏರ್‌ಪೋರ್ಟ್‌ನ ಭಯಾನಕ, Video

ದಾಳಿಯಲ್ಲಿ ಖಮೇನಿ ಸೇರಿ ಮಗಳು, ಅಳಿಯ ಕೂಡಾ ಸಾವು, ಇರಾನ್‌ನ ಹಲವೆಡೆ ಸಂಭ್ರಮಾಚರಣೆ, Video

Karnataka Weather: ಬಿಸಿಲ ತಾಪಕ್ಕೆ ತತ್ತರಿಸಿರುವ ಜನತೆ ಮಳೆಯನ್ನೂ ನಿರೀಕ್ಷಿಸಬಹುದಾ

ಇರಾನ್‌ನ ಸುಪ್ರೀಂ ನಾಯಕ ಅಲ್ ಖಮೇನಿ ಸಾವು, ಅನೇಕ ದೇಶದ ಜನರಿಗೆ ನ್ಯಾಯ ಎಂದ ಟ್ರಂಪ್‌

ಬಾಲಕಿಯರ ಶಾಲೆಯ ಮೇಲೆ ಇಸ್ರೇಲಿ-ಯುಎಸ್ ದಾಳಿ, ಸಾವನ್ನಪ್ಪಿದವರ ಸಂಖ್ಯೆ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments