ರಾಜ್ಯ ಸಂಬಳದಲ್ಲಿ 30ನೇ ಸ್ಥಾನ

Webdunia
ಮಂಗಳವಾರ, 28 ಫೆಬ್ರವರಿ 2023 (17:50 IST)
2022ರಿಂದ ನೋಡುತ್ತಿದ್ದೇವೆ, ಯಾವುದೇ ಸಮಸ್ಯೆ ಬಗೆಹರಿಸಿಲ್ಲ. ಸಿಎಂ ಗಮನಕ್ಕೂ ತಂದೇ ಹೋರಾಟಕ್ಕೆ ಇಳಿಯುತ್ತಿದ್ದೇವೆ. ಸಮಿತಿ ರಚನೆ ಮಾಡಿ 4 ತಿಂಗಳಾಗಿದೆ. ವೇತನ ಆಯೋಗ ರಚನೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
 
ಈವರೆಗೂ ಯಾವುದೇ ಕ್ರಮ ಆಗಿಲ್ಲ. ಎಲ್ಲಾ ರೀತಿ ಯೋಚನೆ ಮಾಡಿ ನಿರ್ಧಾರ ಕೈಗೊಂಡಿದ್ದೇವೆ. ಪಾಠ ಮಾಡಿದವರು ಪರೀಕ್ಷೆ ಮಾಡಲ್ವಾ? ಎಲ್ಲಾ ರೀತಿಯ ಕೆಲಸ ಆಗುತ್ತಿದೆ. ವೈದ್ಯರು ಕೂಡ ಜೊತೆಯಲ್ಲಿದ್ದಾರೆ.

ಟ್ಯಾಕ್ಸ್ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಆದರೆ ಸಂಬಳದಲ್ಲಿ 30ನೇ ಸ್ಥಾನದಲ್ಲಿದ್ದೇವೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಯಾವುದೇ ಇತರೆ ಕೆಲಸ ಇರುವುದಿಲ್ಲ. ಸರ್ಕಾರದ ಬಗ್ಗೆ ನನಗೆ ಗೌರವ ಇದೆ. ಯಡಿಯೂರಪ್ಪ ಅವರ ಬಗ್ಗೆ ಗೌರವ ಇದೆ. ಅವರು 7ನೇ ವೇತನ ಜಾರಿಗೆ ಸರ್ಕಾರವನ್ನು ಒತ್ತಾಯಿಸಿದ್ದರು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಪರಿಷ್ಕರಣೆ ಮಾಡ್ತಿರೋದು ಸರೀನಾ ಎಂದಿದ್ದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ನಿಂಗೆ ನೋವಾದ್ರೆ ನಂಗೂ ನೋವಾಗುತ್ತೆ... ಪಾಲಕಿಗೆ ಗಾಯವಾಗಿದ್ದಕ್ಕೆ ಆನೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Viral

NEET ಪರೀಕ್ಷೆ 2026: ಸಿದ್ಧತೆ, ನಿಯಮಗಳು ಮತ್ತು ಪ್ರಮುಖ ವಿವರಗಳು ಇಲ್ಲಿದೆ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಮನೆಗೇ ಬಂದು ಅಧಿಕಾರಿಗಳು ಕೇಳುವ ಈ 10 ಪ್ರಶ್ನೆಗಳಿಗೆ ಸಿದ್ಧರಾಗಿ

Karnataka weather: ವಾರಂತ್ಯದಲ್ಲಿ ರಾಜ್ಯದಲ್ಲಿ ಮಳೆಯಿರಲಿದೆಯೇ, ಇಲ್ಲಿದೆ ವರದಿ

ಮುಂದಿನ ಸುದ್ದಿ
Show comments