ಇಂದಿನಿಂದ‌ 36ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ

Webdunia
ಸೋಮವಾರ, 3 ಜನವರಿ 2022 (19:43 IST)
36 ನೇ ರಾಜ್ಯ ಪತ್ರಕರ್ತರ ಸಮಾವೇಶ‌ ಇಂದಿನಿಂದ‌ ಐತಿಹಾಸಿಕ‌ ಕಲಬುರಗಿ ನಗರದಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮೂಲೆ‌ ಮೂಲೆಗಳಿಂದ ಪತ್ರಕರ್ತರು ಆಗಮಿಸಿದ್ದಾರೆ.
ಆಗಮಿಸಿರುವ ಅತಿಥಿಗಳಿಗಾಗಿ‌ ನಗರದಲ್ಲಿ ವಸತಿ ವ್ಯವಸ್ಥೆ‌ ಮಾಡಲಾಗಿದ್ದು, ಸಮಾವೇಶ ನಡೆಯಲಿರುವಪೂಜ್ಯ ಶ್ರೀ ಬಸವರಾಜಪ್ಪ ಅಪ್ಪ ಸಭಾಭವನಕ್ಕೆ ಬೆಳಿಗ್ಗೆ ಆಗಮಿಸಿದ ಪತ್ರಕರ್ತರು ಆಹಾರ ಸಮಿತಿ‌ ತಯಾರಿಸಿದ ರುಚಿ ರುಚಿಕರವಾದ ಜೇವಿ ಗೋಧಿ ಉಪ್ಪಿಟ್ಟು, ಪೈನಾಪಲ್ ಕೇಸರಿ ಬಾತ, ಹೈದ್ರಾಬಾದಿ ದೋಸಾ, ಕಲಬುರಗಿಯ ಬಟನ್ ಇಡ್ಲಿ&ವಡಾ, ಟೀ ಹಾಗೂ ಕಾಫಿ ಸವಿದರು.
ಬೆಳಗಿನ ಉಪಹಾರದ ನಂತರ ಅತಿಥಿಗಳು ಕಲಬುರಗಿ ಸುತ್ತಮುತ್ತಲಿನ‌ ಪ್ರವಾಸಿ ತಾಣಗಳ ವೀಕ್ಷಣೆಗೆ ತೆರಳಿದ್ದು ಸಾರಿಗೆ ಸಮಿತಿ ಬಸ್ ಗಳ ವ್ಯವಸ್ಥೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಕ್ಯಾಬಿನೆಟ್ ಬದಲಾವಣೆ: ಯಾರನ್ನು ಕೈ ಬಿಡಬಹುದು, ಯಾರಿಗೆ ಸಚಿವ ಸ್ಥಾನ ಸಿಗಬಹುದು ಇಲ್ಲಿದೆ ಪಟ್ಟಿ

ಈ ಒಬ್ಬ ಅಧಿಕಾರಿ ಇಲ್ಲದೇ ಹೋಗಿದ್ದರೆ ಹಳ್ಳ ಹಿಡಿಯಿತ್ತಿತ್ತು ಕೇತನ್ ಅಗರ್ವಾಲ್ ಮರ್ಡರ್ ಕೇಸ್

ಬರಿಗೈಯಿಂದ ಎಟಿಎಂ ಒಳಹೊಕ್ಕಿದ್ದ ಕಳ್ಳರನ್ನು ಸೆರೆಹಿಡಿದ ಮಹಾರಾಷ್ಟ್ರ ಪೊಲೀಸರ ರೋಚಕ ಕಾರ್ಯಾಚರಣೆ Video

ವಿಚ್ಛೇದನಕ್ಕೆ ಮುನ್ನ ಎಲ್ಲಾ ಆಸ್ತಿ ತಾಯಿಗೆ ಟ್ರಾನ್ಫರ್ ಮಾಡಿದ್ದ ಪತಿ: ಪತ್ನಿಯ ರಿಯಾಕ್ಷನ್ ಹೇಗಿತ್ತು ನೋಡಿ Video

ಓಪನ್ ಕಿಟಿಕಿ ಬಳಿ ಮಗುವನ್ನು ಕೂರಿಸಿದ ತಾಯಿ: ಮುಂದಾಗಿದ್ದು ಘೋರ ದುರಂತ Video

ಮುಂದಿನ ಸುದ್ದಿ
Show comments