Webdunia - Bharat's app for daily news and videos

Install App

ಮಳೆಗೆ ಮನೆಬಿದ್ದರೆ 5 ಲಕ್ಷ ರೂ. ಪರಿಹಾರ ಎಂದ ಸಚಿವ

Webdunia
ಗುರುವಾರ, 13 ಆಗಸ್ಟ್ 2020 (21:36 IST)
ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ 5 ಲಕ್ಷ ರೂ. ಪರಿಹಾರ ದೊರಕಿಸಲಾಗುವುದು ಎಂದು ಸಚಿವರೊಬ್ಬರು ಹೇಳಿದ್ದಾರೆ.


ಧಾರವಾಡ ಜಿಲ್ಲೆಯಲ್ಲಿ ಮಳೆಯಿಂದಾಗಿ 250 ಮನೆಗಳಿಗೆ ಹಾನಿಯಾಗಿದ್ದು, ಅವುಗಳ ಬಗ್ಗೆ ಸಮೀಕ್ಷೆ ಮಾಡಲಾಗುತ್ತಿದೆ. ಪೂರ್ತಿ ಹಾನಿಯಾದ ಮನೆಗಳನ್ನು ಎ ಗ್ರೇಡ್ ನಲ್ಲಿ ಸೇರಿಸಿ ಅವುಗಳಿಗೆ 5 ಲಕ್ಷ ಪರಿಹಾರ ನೀಡಲಾಗುವುದು. ಬಿ ಗ್ರೇಡ್ ಮನೆಗಳಿಗೆ 3 ಲಕ್ಷ ಹಾಗೂ ಸ್ವಲ್ಪ ಹಾನಿಗೊಳಗಾದ ಮನೆಗಳಿಗೆ 50 ಸಾವಿರ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಹೀಗಂತ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ 168 ಶಾಲೆಯ 561 ಕೊಠಡಿಗಳಿಗೆ ಮಳೆಯಿಂದ ಹಾನಿಗೀಡಾಗಿದೆ. ಕಳೆದ ವರ್ಷ ಉಂಟಾದ ಅತಿವೃಷ್ಟಿಯಲ್ಲಿ ಹಾನಿಗೀಡಾದ ಮನೆಗಳಿಗೆ ಪರಿಹಾರ ಬಂದಿಲ್ಲ ಎಂಬ ಮಾತಿದೆ. ತಾಂತ್ರಿಕ ದೋಷ ಇರುವ ಮನೆಗಳಿಗೆ ಮಾತ್ರ ಪರಿಹಾರ ಬಂದಿಲ್ಲ. ಈ ಬಗ್ಗೆ ಮರು ಪರಿಶೀಲನೆ ಮಾಡುವಂತೆ ಸೂಚನೆ ಕೂಡ ನೀಡಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಪ್ರಜ್ವಲ್ ರೇವಣ್ಣಗೆ ಕಠಿಣ ಶಿಕ್ಷೆ, ಹೊರಲೋಕದ ಸಂಪರ್ಕವೇ ಇಲ್ಲ ಅನ್ನೋದೆಲ್ಲಾ ಸುಳ್ಳಾಯ್ತು, ಜೈಲಿನಲ್ಲೇ ಪತ್ತೆಯಾಯ್ತು ಮೊಬೈಲ್

ನಾಳೆ ಅಧಿವೇಶನ ಇಂದು ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆ

ಬಸ್ ಟರ್ನ್ ಆಗುವಾಗ ಆಯತಪ್ಪಿ ಬೀಳುತ್ತಿದ್ದ ಪ್ರಯಾಣಿಕನನ್ನು ಸಿನಿಮಾ ಸ್ಟೈಲಲ್ಲಿ ಹಿಡಿದ ಕಂಡಕ್ಟರ್ Video

ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಇನ್ನೇನು ರೈಲಿನಡಿಗೆ ಬೀಳಲಿದ್ದ ವ್ಯಕ್ತಿಯನ್ನು ಬದುಕಿಸಿದ ಸಿಬ್ಬಂದಿ: ರೋಮಾಂಚಕ video

ಮುಂದಿನ ಸುದ್ದಿ
Show comments