ಬೆಂಗಳೂರಿನಲ್ಲಿ 6000 ಅನಧಿಕೃತ ಬಡಾವಣೆ: ಜಿಲ್ಲಾಧಿಕಾರಿ ಮಂಜುನಾಥ್

Webdunia
ಸೋಮವಾರ, 26 ಜುಲೈ 2021 (20:15 IST)
ಬೆಂಗಳೂರು ನಗರದಲ್ಲಿ 6 ಸಾವಿರದ ಎಪ್ಪತ್ತೇಳು ಬಡಾವಣೆಗಳನ್ನು ಅನಧಿಕೃತ ವೆಂದು ಘೋಷಿಸಿ ವೆಬ್ ಸೈಟ್ ನಲ್ಲಿ ಹಾಕಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂ
ಜುನಾಥ್ ತಿಳಿಸಿದ್ದಾರೆ.
ಇಂದು‌ ಬೆಳಿಗ್ಗೆ ತಮ್ಮ ಕಚೇರಿಯಲ್ಲಿ ಎರಡು ವರುಷದ ಸರ್ಕಾರದ ಸಾಧನೆಗಳ‌ ಕೈಪಿಡಿಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಒಂದು ಲಕ್ಷ ಮನೆಗಳ‌ ಯೋಜನೆಗೆ ಒಂದು ಸಾವಿರದ ನೂರು ಎಕರೆ ಜಮೀನನನ್ನು ರಾಜೀವ್ ಗಾಂದಿ‌ವಸತಿ ನಿಗಮಕ್ಕೆ ಮಂಜೂರು ಮಾಡಲಾಗಿದೆ ಎಂದರು.
837 ಕೆರೆಗಳನ್ನು ಗುರುತಿಸಿ. ಪ್ರತಿವಾರ ಐದು ತಾಲ್ಲೂಕುಗಳಲ್ಲಿ ಕೆರೆ ಒತ್ತುವರಿಯನ್ನು ತೆರವುಗೊಳಿಸಲಾಗುತ್ತಿದೆ. ಕರೊನಾದ ಮೂರನೇ ಅಲೆ ಎದುರಿಸಲು ನಗರ ಜಿಲ್ಲೆ ಸಜ್ಜಾಗಿದೆ.ಮಕ್ಕಳ ಹಾರೈಕೆ ಕೇಂದ್ರ ತೆರೆಯಲಾಗಿದೆ ಎಂದು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಅನಿತಾ ಲಕ್ಷ್ಮಿ. ವಾರ್ತಾಧಿಕಾರಿ ಪಲ್ಲವಿ‌ಹೊನ್ನಾಪುರ ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೇರಳಕ್ಕೆ ಮಳೆ ನಿರೀಕ್ಷೆ, ಕರ್ನಾಟಕದಲ್ಲಿ ಮಳೆಯಿರುತ್ತಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments