Webdunia - Bharat's app for daily news and videos

Install App

4 ವರ್ಷ ಜೈಲು ಶಿಕ್ಷೆ ಮತ್ತು 63 ಲಕ್ಷ ರೂಪಾಯಿ ದಂಡ ಸರ್ಕಾರಿ ಅಧಿಕಾರಿಗಳಿಗೆ ಎಚ್ಚರಿಕೆ

Webdunia
ಬುಧವಾರ, 21 ಸೆಪ್ಟಂಬರ್ 2022 (14:05 IST)
ಬೆಳಗಾವಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ. ನಿವೃತ್ತ ಸಾರಿಗೆ ಅಧಿಕಾರಿ ಪಿ. ಶಾಂತಕುಮಾರ ಶಿಕ್ಷೆಗೆ ಒಳಗಾದ ನಿವೃತ್ತ ಅಧಿಕಾರಿ. ಶಾಂತಕುಮಾರ ಪ್ರಸ್ತುತ ಬೆಳಗಾವಿ ‌ನಗರದ ಆಂಜನೇಯ ನಗರದಲ್ಲಿ ವಾಸವಾಗಿದ್ದಾರೆ. ಶಾಂತಕುಮಾರ ಮೂಲತಃ ಕೋಲಾರ ಜಿಲ್ಲೆಯ ಕೆಜಿಎಫ್‌ದವರು.
 
ಬೀದರ ಜಿಲ್ಲೆಯ ಹುಮನಾಬಾದ್ ಆರ್‌ಟಿಓ ಆಗಿದ್ದಾಗ ಭ್ರಷ್ಟಾಚಾರ ನಡೆಸಿದ್ದರು. ತಮ್ಮ ಸೇವಾ ಅವಧಿಯಲ್ಲಿ ಭ್ರಷ್ಟಾಚಾರ ಎಸಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿಕೊಂಡಿದ್ದರು. ಈ ಸಂಬಂಧ ಗುಪ್ತ ಮಾಹಿತಿ ಕಲೆ ಹಾಕಿದ್ದ ಲೋಕಾಯುಕ್ತ ಎಸ್ಪಿ ಆರ್.ಕೆ. ಪಾಟೀಲ್‌ ಅವರು ಶಾಂತಕುಮಾರ ಮನೆಯ ಮೇಲೆ ದಾಳಿ ಮಾಡಿ, ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದರು.
 
ಲೋಕಾಯುಕ್ತ ಅಧಿಕಾರಿಗಳು 2010 ಮೇ 3 ರಂದು ಪಿ. ಶಾಂತಕುಮಾರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ತನಿಖೆ ನಡೆಸಿದ್ದ ಬೆಳಗಾವಿ ಲೋಕಾಯುಕ್ತ ಎಸ್ಪಿ ಆರ್. ಬಿ. ಹವಾಲ್ದಾರ್ ಅವರು 1.14 ಕೋಟಿ ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಪ್ರಕರಣದ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಮೋಹನ ಪ್ರಭು ಅವರು ಸುದೀರ್ಘ ವಿಚಾರಣೆಯ ಬಳಿಕ ಇಂದು ತೀರ್ಪು ಪ್ರಕಟಿಸಿದ್ದಾರೆ. ದಂಡ ಪಾವತಿಸದಿದ್ರೆ ಆರೋಪಿ ಅಥವಾ ಪತ್ನಿಯ ಸ್ಥಿರ ಮತ್ತು ಚರಾಸ್ತಿಯನ್ನು ಮುಟ್ಟುಗೋಲು ಹಾಕಲು ಸಹ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments