Webdunia - Bharat's app for daily news and videos

Install App

ಜಿಎಸ್ಟಿ ಹೆಸರಲ್ಲಿ 9.60 ಕೋಟಿ ವಂಚನೆ

Webdunia
ಶುಕ್ರವಾರ, 27 ಜನವರಿ 2023 (11:03 IST)
ಬೆಂಗಳೂರು : ಜಿಎಸ್ಟಿ ಕಟ್ಟಬೇಕೆಂದು ಹೇಳಿ ಖಾಸಗಿ ಕಂಪನಿಗೆ ಬರೋಬ್ಬರಿ 9.60 ಕೋಟಿ ರೂ. ವಂಚಿಸಿರುವಂತಹ ಘಟನೆ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸಂಬಂಧ ಸಂಜಯ್ ನಗರ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ನಿಖಿಲ್ ಹಾಗೂ ವಿನಯ್ ಬಾಬು ಬಂಧಿತ ಆರೋಪಿಗಳು. ಕೊರಿಯಾ ಮೂಲದ ಟರ್ಮಿನಸ್ ಡೆಚಾಂಗ್ ಸೀಟ್ ಎಂಬ ಆಟೋಮೋಟಿವ್ ಖಾಸಗಿ ಕಂಪನಿಗೆ ಇಬ್ಬರು ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್ ಆಗಿ ಸೇರಿಕೊಂಡಿದ್ದರು.

ಕೆಲಸಕ್ಕೆ ಸೇರಿಕೊಂಡವರು ಜಿಎಸ್ಟಿ ಕಟ್ಟಬೇಕು ಎಂದು ಕಂಪನಿ ಮಾಲೀಕರ ಬಳಿ ಸುಮಾರು 9.60 ಕೋಟಿ ಹಣವನ್ನು ಹಂತ ಹಂತವಾಗಿ ಪಡೆದಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಸಂಜಯ್ ನಗರ ಪೊಲೀಸರು ನಿಖಿಲ್, ವಿನಯ್ ಬಾಬುವನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮತ್ತಿಬ್ಬರು ತಲೆ ಮರೆಸಿಕೊಂಡಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಅಷ್ಥೇ ಅಲ್ಲದೇ ಆರೋಪಿಗಳಿಗೆ ಸಂಬಂಧಿಸಿದ 3 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments