Webdunia - Bharat's app for daily news and videos

Install App

ಬೆಂಗಳೂರು ಜನರಿಗೆ ಬಮೂಲ್ ಶಾಕ್..!

Webdunia
ಶುಕ್ರವಾರ, 3 ಮಾರ್ಚ್ 2023 (13:59 IST)
ಇಂದಿನಿಂದ ನಿಮಗೆ ಸರಿಯಾದ ಸಮಯಕ್ಕೆ ಹಾಲು ಸಿಗೋದು ಡೌಟ್. ಸಿಲಿಕಾನ್ ಸಿಟಿಯ ಹಲವು ಭಾಗಗಳಲ್ಲಿ ಹಾಲಿನ ವ್ಯತ್ಯಯ ಕಾಡಲಿದೆ.ಬೆಂಗಳೂರು ಮಿಲ್ಕ್ ಯೂನಿಯನ್ ಲಿಮಿಟೆಡ್ ನಲ್ಲಿ ಟೆಕ್ನಿಕಲ್ ಸಮಸ್ಯೆ ಉಂಟಾಗಿದೆ.ಕಳೆದೆರೆಡು ದಿನಗಳಿಂದ‌ ನಗರದ ಅನೇಕ ಕಡೆ ಸರಿಯಾದ ಸಮಯಕ್ಕೆ  ಹಾಲು ಸಿಗದೆ ಇರುವುದಕ್ಕೆ  ಬಮುಲ್ ನ ಇಆರ್ಪಿ ಸರ್ವರ್ ಡೌನ್ ಎಫೆಕ್ಟ್ ಆಗಿದೆ.ಇದೇ ಸಮಸ್ಯೆ ಮುಂದಿನ ಎರಡು ದಿನ ಮುಂದುವರೆಯುವ ಸಾಧ್ಯತೆ ಇದೆ.ಇಆರ್ಪಿ ಸಮಸ್ಯೆಯಿಂದ ಲಾರಿಗಳಿಗೆ ಸಿಸ್ಟಮ್ ನ ಡೇಟಾ ಪ್ರಕಾರ ಲೋಡ್ ಮಾಡಲು ತೊಂದರೆಯಾಗಿದೆ.ಸರಿಯಾದ ಸಮಯಕ್ಕೆ ಲೋಡ್ ಆಗದ ಕಾರಣ ಸಪ್ಲೈ ನಲ್ಲಿ ವ್ಯತ್ಯಯವಾಗಲಿದೆ.
 
ಸಿಸ್ಟಂ ಸರಿ ಮಾಡೋದಕ್ಕೆ ಸದ್ಯ ಈಗಾಗಲೇ ಹೈದರಾಬಾದ್ ತಜ್ಞರ ಮೊರೆ ಬಮುಲ್ ಅಧಿಕಾರಿಗಳು ಹೋಗಿದ್ದಾರೆ.ಇಂದು ಹೈದ್ರಾಬಾದ್ ನಿಂದ ತಂಡ ಆಗಮಿಸುವ ಸಾಧ್ಯತೆ ಇದೆ. ನಾಳೆಯೊಳಗೆ ಸಮಸ್ಯೆ ಬಗೆಹರಿಸುವುದಾಗಿ  ಬಮುಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments