Webdunia - Bharat's app for daily news and videos

Install App

ರಸ್ತೆ ಗುಂಡಿಗೆ ಬಿದ್ದು ಕತ್ತು- ಭುಜದ ಮೂಳೆ ಮುರಿದುಕೊಂಡ ಬೈಕ್ ಸವಾರ

Webdunia
ಭಾನುವಾರ, 23 ಅಕ್ಟೋಬರ್ 2022 (20:23 IST)
ಬೆಂಗಳೂರಿನಲ್ಲಿ  ಗುಂಡಿ ಗಂಡಾಂತರ ನಿಲ್ಲದಂತಾಗಿದ್ದು, ರಸ್ತೆ ಗುಂಡಿಗೆ ಬಿದ್ದು ಕತ್ತು- ಭುಜದ ಮೂಳೆ ಮುರಿದುಕೊಂಡ ಬೈಕ್ ಸವಾರ, ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಶವಂತಪುರ ಕ್ಷೇತ್ರದ ಬಿಇಎಲ್ ಸರ್ಕಲ್ ಬಳಿ ಗುಂಡಿಗೆ ಬಿದ್ದು ಜೆಸಿ ನಗರದ ನಿವಾಸಿ  ಬಾಲಾಜಿ ತೀವ್ರ ಪೆಟ್ಟು ಮಾಡಿಕೊಂಡಿದ್ದಾರೆ.  ನಿನ್ನೆ ಬೆಳಗ್ಗೆ 8 ಘಂಟೆಗೆ ಘಟನೆ ನಡೆದಿದೆ. ಕತ್ತು- ಭುಜದ ಭಾಗ, ಕಾಲಿಗೆ ತೀವ್ರ ನೋವು ಕಾಣಿಸಿಕೊಂಡ ಪರಿಣಾಮ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಕಾಲಿಗೂ ಹೊಡೆತ ಬಿದ್ದ ಹಿನ್ನಲೆ, ನಡೆದಾಡಲು ಆಗದೇ ವೀಲ್ ಚೇರ್  ಮೂಲಕವೇ ಓಡಾಡುವ ಪರಿಸ್ಥಿತಿ ಎದುರಾಗಿದೆ. ನನ್ನ ಈ ಸ್ಥಿತಿಗೆ ಬಿಬಿಎಂಪಿ, ಸರ್ಕಾರನೇ ಕಾರಣ, ನನ್ನ ಸ್ಥಿತಿ ಯಾರಿಗೂ ಬಾರದಿರಲಿ, ಸರ್ಕಾರ ಕೂಡಲೇ ಗುಂಡಿಗಳನ್ನ ಮುಚ್ಚಲಿ ಎಂದು  ಬಾಲಾಜಿ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments