Webdunia - Bharat's app for daily news and videos

Install App

ಉ. ಭಾರತದಲ್ಲಿ 5 ದಿನ ಶೀತಗಾಳಿ

Webdunia
ಮಂಗಳವಾರ, 3 ಜನವರಿ 2023 (18:52 IST)
ಇಂದಿನಿಂದ ಜನವರಿ 7ರವರೆಗೂ ಪಂಜಾಬ್, ಹಿಮಾಚಲ ಪ್ರದೇಶ, ದೆಹಲಿ, ರಾಜಸ್ಥಾನ, ಚಂಡೀಗಢ ಮತ್ತು ಹರಿಯಾಣ ರಾಜ್ಯಗಳಲ್ಲಿ ಶೀತ ಗಾಳಿ ಮತ್ತು ದಟ್ಟವಾದ ಮಂಜು ಆವರಿಸಲಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಭಾರತದ ವಾಯುವ್ಯ ಭಾಗಗಳಲ್ಲಿ 5 ದಿನಗಳ ಶೀತ ಅಲೆಯ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳಲ್ಲಿ ಮಂಜು ಮತ್ತು ಶೀತ ಗಾಳಿಯ ಪರಿಸ್ಥಿತಿಗಳು ಮುಂದುವರಿಯುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಈ ವಾತಾವರಣವಿರಲಿದೆ ಎಂದು IMD ಹೇಳಿದೆ. ನಿನ್ನೆಯವರೆಗೂ ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ಕೆಲವು ಸ್ಥಳಗಳಲ್ಲಿ ಮತ್ತು ರಾಜಸ್ಥಾನದ ಉತ್ತರ ಭಾಗಗಳಲ್ಲಿ ಶೀತ ಅಲೆಗಳ ಪರಿಸ್ಥಿತಿಗಳು ಕಂಡುಬಂದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೆಲವು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಇಂದು ಸಾಧಾರಣ ಮಳೆ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ಮುಂದಿನ ಸುದ್ದಿ
Show comments