Webdunia - Bharat's app for daily news and videos

Install App

ಮತಗಟ್ಟೆಗೆ ನುಗ್ಗಿ ನಿವೃತ್ತ ಅಧಿಕಾರಿಯಿಂದ ಗಲಾಟೆ

Webdunia
ಗುರುವಾರ, 11 ಮೇ 2023 (10:05 IST)
ಯಾದಗಿರಿ : ಜಿಲ್ಲೆಯ ಕೆಂಬಾವಿ ಹಾಗೂ ಸುರಪುರ ಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಮಾಡಿ ಮಾಡಿ ಎಸ್ಪಿ ಡಾ.ಬಿ.ಸಿ ವೇದಮೂರ್ತಿ ಆದೇಶ ಹೊರಡಿಸಿದ್ದಾರೆ.
 
ಮತದಾನದ ವೇಳೆ ಮತಗಟ್ಟೆ ಒಳಗೆ ನಿವೃತ್ತ ಎಎಸ್ಐ ಮೇಘನಾಥ್ ನುಗ್ಗಿ ಗಲಾಟೆ ಮಾಡಿದ ಹಿನ್ನೆಲೆಯಲ್ಲಿ ಈ ಆದೇಶ ಜಾರಿ ಮಾಡಲಾಗಿದೆ. ನಿವೃತ್ತ ಅಧಿಕಾರಿ ಚುನಾವಣಾ ಸಿಬ್ಬಂದಿಯೊಂದಿಗೆ ವಾಗ್ವಾದ ಮಾಡಿದ್ದು, ತಳ್ಳಿ ಏಕವಚನದಲ್ಲೇ ರೇಗಿ ಹಲ್ಲೆಗೆ ಮುಂದಾಗಿದ್ದಾನೆ.

ನನ್ನ ವಾಚ್ನಲ್ಲಿ ಇನ್ನೂ 6 ಗಂಟೆ ಆಗಿಲ್ಲ, ಗಂಟೆ ಆದಾಗ ಬರುತ್ತೇನೆ. ನಿನಗೆ ಮತದ ಬೆಲೆ ಗೊತ್ತಿಲ್ಲ ಎಂದು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದ್ದಾನೆ. ಕೊನೆಗೂ ಮತ ಹಾಕದೇ ತೆರಳಿದ್ದಾನೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments