Webdunia - Bharat's app for daily news and videos

Install App

ಸ್ಕೂಟರ್ ಸರಿಯಾಗಿ ರಿಪೇರಿ ಮಾಡಿಲ್ಲವೆಂದು ಶೋರೂಂಗೆ ಬೆಂಕಿ ಹಚ್ಚಿದ ಗ್ರಾಹಕ

Sampriya
ಬುಧವಾರ, 11 ಸೆಪ್ಟಂಬರ್ 2024 (20:01 IST)
Photo Courtesy X
ಕಲಬುರಗಿ: ತನ್ನ ಇ ಸ್ಕೂಟರ್‌ ಅನ್ನು ಸರಿಯಾಗಿ ದುರಸ್ತಿ ಮಾಡಿಲ್ಲವೆಂದು ವ್ಯಕ್ತಿಯೊಬ್ಬ ಓಲಾ ಶೋರೂಂಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಶೋರೂಂ ಮ್ಯಾನೇಜರ್ ನೀಡಿದ ದೂರಿನ ಅನ್ವಯ ನದೀಮ್ ವಿರುದ್ಧ ಚೌಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಮಹಮದ್ ನದೀಮ್ ಹಚ್ಚಿದ ಬೆಂಕಿಗೆ ಶೋರೂಂನ ಆರು ಇ ಸ್ಕೂಟರ್ ಸೇರಿ ₹8.15 ಲಕ್ಷ ಮೌಲ್ಯದ ಪೀಠೋಪಕರಣಗಳು ಭಸ್ಮವಾಗಿವೆ.

ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ ತಿಂಗಳು ಖರೀದಿಸಿದ್ದ ಇ ಸ್ಕೂಟರ್‌ನ ಬೆಲ್ಟ್‌ನಿಂದ ಶಬ್ದ ಬರುತ್ತಿತ್ತು. ಮೂರು ಬಾರಿ ಹೊಸ ಮೋಟರ್ ಅಳವಡಿಸಿದರು, ಬೆಲ್ಟ್‌ ಶಬ್ದ ಸರಿಹೋಗಿರಲಿಲ್ಲ. ನದೀಮ್ ಸೆಪ್ಟೆಂಬರ್ 10ರಂದು ಶೋರೂಂಗೆ ಬಂದು ಹೊಸ ವಾಹನ ಕೊಡುವಂತೆ ತಕರಾರು ತೆಗೆದರು. ಇಬ್ಬರು ಸಿಬ್ಬಂದಿ ಚಹಾ
ಕುಡಿಯಲು ಹೊರಗೆ ಹೋಗಿದ್ದಾಗ ಮ್ಯಾನೇಜರ್‌ ಮೇಲೆ ಹಲ್ಲೆ ಮಾಡಿ, ಬಳಿಕ ಇ ಸ್ಕೂಟರ್‌ಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಈ ದೇಶದಲ್ಲಿ ಹೆಚ್ಚುತ್ತಿದೆ ಕೋವಿಡ್‌ ಪ್ರಕರಣ, ಭಾರತದ ಮೇಲೂ ಬೀಳುತ್ತಾ ಪರಿಣಾಮ

Belgavi, ಕುರಾನ್ ಗ್ರಂಥ ಸುಟ್ಟ ಪ್ರಕರಣ: ಅಂಗಡಿ ಮುಂಗಟ್ಟು ಬಂದ್‌ ಮಾಡಿ ಬೀದಿಗಿಳಿದ ಮುಸ್ಲಿಮರು

ಮೊಸರಲ್ಲಿ ಕಲ್ಲು ಹುಡುಕುವ ಕಾಂಗ್ರೆಸ್ ಪಕ್ಷ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Bengaluru: ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್‌

Shashi Tharoor: ಮೋದಿಯನ್ನು ಹೊಗಳಿದ ಕೈ ಸಂಸದ ಶಶಿ ತರೂರ್ ಗೆ ಸಿಕ್ತು ಭರ್ಜರಿ ಬಹುಮಾನ

ಮುಂದಿನ ಸುದ್ದಿ
Show comments