Webdunia - Bharat's app for daily news and videos

Install App

ಬೇಕರಿ ನುಗ್ಗಿ ಬೇಕರಿ ಗಾಜು ಪುಡಿಗಟ್ಟಿದ ಪುಂಡರ ಗುಂಪು

Webdunia
ಶನಿವಾರ, 19 ಆಗಸ್ಟ್ 2023 (17:24 IST)
ರಾಜಧಾನಿಯಲ್ಲಿ ಪುಂಡರ ಹಾವಳಿ ದಿನದಿಂದ ದಿನಕ್ಕೆ ಮಿತಿಮೀರಿ ಹೋಗ್ತಿದೆ.ಹಾಡಹಾಗಲೇ ಪುಂಡರ ಗುಂಪೊಂದು ಬೇಕರಿಗೆ ನುಗ್ಗಿ ಶೋಕೇಸ್ ಧ್ವಂಸಗೊಳಿಸಿ ಪುಂಡಾಟತೋರಿರೋ ಘಟನೆ ಬ್ಯಾಡರಹಳ್ಳಿ ಠಾಣವ್ಯಾಪ್ತಿಯಲ್ಲಿ ನಡೆದಿದೆ. ಮೊನ್ನೆ ಬ್ಯಾಡರಹಳ್ಳಿ ಪೊಲೀಸ್ ಠಾಣವ್ಯಾಪ್ತಿಯ ತುಂಗಾನಗರದ ಮಂಜುನಾಥ ಬೇಕರಿಯಲ್ಲಿ ಘಟನೆ ನಡೆದಿದೆ.ಎರಡುಮೂರು ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಮುಖ ಗುರುತು ಪತ್ತೆಯಾಗಬಾರದಂತ ಮಾಸ್ಕ್ ಧರಿಸಿ ಬಂದಿದ್ದಾರೆ. ಅಷ್ಟೇ ಅಲ್ಲದೆ ಬೈಕ್ ನಂಬರ್ ಪ್ಲೇಟ್ ಕಾಣಬಾರದು ಅಂತ ನಂಬರ್ ಪ್ಲೇಟ್ ಗೆ ಸಗಣಿ ಬಳಿದಿದ್ರಂತೆ. ಬೈಕ್ ನಲ್ಲಿ ಬಂದವರು ಏಕಾಏಕಿ ಬೇಕರಿ ಬಾಗಿಲಿಗೆ ಬಂದು ದೊಣ್ಣೆ ಮತ್ತು ಕಲ್ಲಿನಿಂದ ಬೇಕರಿಯ ಶೋಕೇಸ್ ಗ್ಲಾಸ್ ಪುಡಿಗಟ್ಟಿದ್ದಾರೆ. ಪುಂಡರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಬ್ಯಾಡರಹಳ್ಳಿ ಪೊಲೀಸ್ರು ಗಂಭೀರಸ್ವರೂಪವಲ್ಲದ ಪ್ರಕರಣ(ಎನ್ ಸಿಆರ್ )ದಾಖಲಿಸಿಕೊಂಡು ಆರೋಪಿಗಳ ಪತ್ತೆ ಮಾಡ್ತಿರೋದಾಗಿ ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments