Webdunia - Bharat's app for daily news and videos

Install App

ತನಿಖೆಗೆ ಜಡ್ಜ್ ಅವರನ್ನ ಚೇರ್ಮನ್ ಮಾಡಿ’

Webdunia
ಮಂಗಳವಾರ, 29 ಆಗಸ್ಟ್ 2023 (15:22 IST)
ಸರ್ಕಾರದ ವಿರುದ್ಧ ವಿಪಕ್ಷಗಳು ಗುತ್ತಿಗೆದಾರರನ್ನ ಎತ್ತಿಕಟ್ಟಿದ್ದಾರೆಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಡಿಕೆಶಿ ಡಿಸಿಎಂ ಆದ ದಿನದಂದಲೂ ಸಿಎಂ ಅವರೋ, ಸಿದ್ದರಾಮಯ್ಯನವರೋ ಅನ್ನೋ ರೀತಿ ಮಾತನಾಡ್ತಿದ್ದಾರೆ. ಎಲ್ಲಾ ಇಲಾಖೆಗಳು ನಿಮ್ಮ ಕೈಯಲ್ಲೇ ಇವೆ ತನಿಖೆ ಮಾಡಿಸಿ. ಯಾವುದಾದರೊಂದು ಇಲಾಖೆಗೆ ಒಬ್ಬ ಜಡ್ಜ್ ಅವರನ್ನ ಚೇರ್ಮನ್ ಮಾಡಿ. 15 ದಿನ ಅವರಿಗೆ ಸಮಯ ಕೊಡಿ, ಒಂದು ಕೇಸ್ ಕೊಡಿ ನೋಡೋಣ. ಎಲ್ಲರದ್ದೂ ತನಿಖೆ ಮಾಡಿಸ್ತೀವಿ ಅಂತಾರೆ. ಬ್ಲ್ಯಾಕ್​ಮೇಲ್ ತಂತ್ರದ ರಾಜಕಾರಣವನ್ನ ಬಿಜೆಪಿ ನಂಬಲ್ಲ. ಹಾಲಿ ಅಥವಾ ನಿವೃತ್ತ ಜಡ್ಜ್ ನೇತೃತ್ವದಲ್ಲಿ ಸಮಿತಿ ಆಗಿ, ತನಿಖೆಯಾಗಲಿ, ಗೊತ್ತಾಗುತ್ತೆ ಎಂದು ಸವಾಲ್ ಹಾಕಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments