Webdunia - Bharat's app for daily news and videos

Install App

ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಅದ್ದೂರಿ ಮತಯಾಚನೆ

Webdunia
ಸೋಮವಾರ, 1 ಮೇ 2023 (14:04 IST)
ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್ ಪಿ ಪಕ್ಷದ ಅಭ್ಯರ್ಥಿಯಾಗಿ ಅಖಂಡ ಶ್ರೀನಿವಾಸ್ ಮತಯಾಚನೆ ಮಾಡ್ತಿದ್ದಾರೆ.ಈ ಬಾರಿ ನಿಮ್ಮ ಮತ ನಂಬರ್ ಒನ್ ಗುರುತು ಹಾಗೂ ಆನೆ ಗುರುತಿಗೆ ,ಈ ಬಾರಿ ಬಾರೀ ಅಂತರದಿಂದ ಗೆಲ್ಲಿಸಿಕೊಡಿ ಎಂದು ಮತಯಾಚನೆ ಮಾಡ್ತಿದ್ದಾರೆ.ಟ್ಯಾನಿರೋಡ್ ನಲ್ಲಿ ಮತಯಾಚನೆ ಮಾಡುವಾಗ ಎದುರು ಬದುರು ಜೈಕಾರವನ್ನ ಕಾರ್ಯಕರ್ತರು ಹಾಕಿದಾರೆ.ಕಾಂಗ್ರೆಸ್ ಮತ್ತು ಬಿಎಸ್ ಪಿ ಪಕ್ಷದ ಕಾರ್ಯಕರ್ತರು ಜೈಕಾರ ಹಾಕಿದ್ರು.ಅಖಂಡ ಶ್ರೀನಿವಾಸ ಎದುರು ವೋಟ್ ಫಾರ್ ಕಾಂಗ್ರೆಸ್ ಎಂದು ಕಾರ್ಯಕರ್ತರು ಘೋಷಣೆ ಕೂಗಿದ್ರು.ಕಾಂಗ್ರೆಸ್ ಕಾರ್ಯಕರ್ತರಿಗೆ ನಂಬರ್ ಒನ್ ಗುರುತನ್ನ ಅಖಂಡ ಶ್ರೀನಿವಾಸ್ ಮೂರ್ತಿ ತೋರಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments