Webdunia - Bharat's app for daily news and videos

Install App

ಬಿಬಿಎಂಪಿ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು

Webdunia
ಗುರುವಾರ, 8 ಸೆಪ್ಟಂಬರ್ 2022 (21:02 IST)
ಶಿಕ್ಷಕ ,ಶಿಕ್ಷಕೇತರ ಮತ್ತು ವಿದ್ಯಾರ್ಥಿ ಸಂಘದ ವತಿಯಿಂದ  ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆದಿದೆ.ದೇವಸ್ಥಾನ ನಿರ್ಮಾಣ ವಿವಾದವೇ ಪ್ರತಿಭಟನೆಗೆ ಕಾರಣವಾಗಿದೆ.ಸೂಕ್ತ ಸ್ಥಳ  ಗುರಿತಿಸಿದ ಬಳಿಕ ದೇವಸ್ಥಾನ ನಿರ್ಮಿಸುವಂತೆ ಪ್ರತಿಭಟನಾಕಾರರು ಒತಾಯಿಸಿದ್ದಾರೆ.ವಿವಿಯಿಂದ ಸೂಕ್ತ ಸ್ಥಳ ಪಡೆಯದೇ ದೇವಸ್ಥಾನವನ್ನ ಬಿಬಿಎಂಪಿ ನಿರ್ಮಿಸುತ್ತಿದೆ.ಬೆಂವಿವಿಯಿಂದ   ಕಾನೂನು ರೀತ್ಯ ಸ್ಥಳ ಪಡೆದುಕೊಳ್ಳದೆ ದೇವಸ್ಥಾನ ನಿರ್ಮಾಣಕ್ಕೆ ಬಿಬಿಎಂಪಿ ಮುಂದಾಗಿದೆ.ಇದರಿಂದಾಗಿ ವಿವಿಯ ಎಲ್ಲ ಸಂಘಟನೆಗಳು ಬೀದಿಗಿಳಿದಿದೆ.
 
ಗ್ರೇಡ್ ಸಪರೇಟರ್ ನಿರ್ಮಾಣದ ಹೆಸರಲ್ಲಿ  ದೇವಸ್ಥಾನದ  ಶೇಕಡ 30ರಷ್ಟು ತೆರವುಗೊಳಿಸಲಾಗುತ್ತಿದೆ.ಇದಕ್ಕಾಗಿ ಬದಲಿ  ಸ್ಥಳ ನೀಡಲು ರಾಜ್ಯ ಸರ್ಕಾರ ತಿಳಿಸಿದೆ.ವಿಶ್ವವಿದ್ಯಾಲಯ ಸೂಕ್ತ ಸ್ಥಳ ಸೂಚಿಸುವ  ಮುನ್ನವೇ ಪೊಲೀಸ್ ಬಂದೋಬಸ್ತ್ ಜೊತೆಗೆ ಕಾಮಗಾರಿಯನ್ನ ಬಿಬಿಎಂಪಿ ನಡೆಸುತ್ತಿದೆ.ಸದ್ಯ ಸೂಕ್ತ  ಜಾಗ ಗುರುತಿಸಿ ಕೊಡುವ ತನಕ ಕಾಮಗಾರಿ  ನಿಲ್ಲಿಸುವಂತೆ ಸಂಘಟನೆಗಳು ಒತ್ತಾಯಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments