ಶಾಸಕಿ ಜೊತೆ ಮಾತಿನ ಚಕಮಕಿ

Webdunia
ಶನಿವಾರ, 4 ಮಾರ್ಚ್ 2023 (17:03 IST)
ಮಾಜಾಳಿ ಪಂಚಾಯತಿ ಪಿಡಿಓ ಬದಲಾವಣೆ ವಿರೋಧಿಸಿ, ಮನವಿ ಸಲ್ಲಿಸಲು ಬಂದಾಗ ದರ್ಪ ತೋರಿಸಿ ಹಲ್ಲೆಗೆ ಯತ್ನಿಸಿದ್ದರು ಎಂದು ಶಾಸಕಿ ರೂಪಾಲಿ ನಾಯ್ಕ್ ವಿರುದ್ಧ ಕಾಂಗ್ರೆಸ್​ ಮಾಜಿ ಶಾಸಕ ಸತೀಶ್ ಸೈಲ್ ಆರೋಪ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಈ ಘಟನೆ ನಡೆದಿದೆ. ಸತೀಶ್ ಸೈಲ್ ಹಾಗೂ ರೂಪಾಲಿ ನಾಯ್ಕ್ ನಡುವೆ ಮಾತಿನ ಚಕಮಕಿ ನಡೆದಿದ್ದು, ರಾಜಕಾರಣಿಗಳ ನಡುವಿನ ಗಲಾಟೆ ತಾರಕಕ್ಕೇರಿದೆ. ನಂತರ ಶಾಸಕ ಕುಡುಕ ಎಂದು ಶಾಸಕಿ ರೂಪಾಲಿ ನಿಂದಿಸಿದ್ದಾರೆ, ಶಾಸಕಿ ರೂಪಾಲಿ ನಾಯ್ಕ ಆರೋಪದ ಬಳಿಕ ಸತೀಶ ಸೈಲ್ ಸ್ವಯಂ ತಪಾಸಣೆ ಮಾಡಿಸಿಕೊಂಡಿದ್ದಾರೆ, ತಪಾಸಣೆ ಬಳಿಕ ಕ್ರಿಮ್ಸ್ ಆಸ್ಪತ್ರೆಯ ವೈದ್ಯರು ಸತೀಶ ಮದ್ಯಸೇವನೆ ಮಾಡಿಲ್ಲ ಎಂದು ವರದಿ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಕುದಿಯುವ ಜ್ವರದಲ್ಲೂ ಟೀಕಾಕಾರರಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕೇಂದ್ರದ ಶಿಕ್ಷಣ ಖಾತೆ ಹೊಣೆ ಹೊತ್ತ ಎರಡನೇ ಕನ್ನಡಿಗ ಪ್ರಲ್ಹಾದ್‌ ಜೋಶಿ: ಮುಂದಿದೆ ಸಾಲುಸಾಲು ಸವಾಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಪೆನ್‌ಡ್ರೈವ್‌ ಹಂಚಿದವರ ಬುಡಕ್ಕೆ ಬಿತ್ತು ಬೆಂಕಿ

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರು: ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments