Select Your Language

Notifications

webdunia
webdunia
webdunia
webdunia

ರೇವಣ್ಣ ವಿರುದ್ಧ ಎ.ಟಿ.ರಾಮಸ್ವಾಮಿ ವಾಗ್ದಾಳಿ

ಎ.ಟಿ.ರಾಮಸ್ವಾಮಿ
ಹಾಸನ : ದೇವೇಗೌಡರನ್ನೇ ಮನೆ, ಜಿಲ್ಲೆಯಿಂದ ಹೊರಹಾಕಿದವರು ನನ್ನನ್ನು ಬಿಡ್ತಾರಾ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಶಾಸಕ ಎ.ಟಿ.ರಾಮಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಹೊಳೆನರಸೀಪುರ ತಾಲ್ಲೂಕಿನ ಜೋಗಿಕೊಪ್ಪಲು ಗ್ರಾಮದಲ್ಲಿ ನಿವೇಶನ ಹಕ್ಕುಪತ್ರ ಹಂಚಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾವಣನಿಗೆ ಸಕಲ ಐಶ್ವರ್ಯ, ಈಶ್ವರನಿಂದ ಪಡೆದ ಶಕ್ತಿಶಾಲಿ ಅಸ್ತ್ರ ಇದ್ದು ಸಹ ನಾಶವಾದ.

ಲಂಕೆ ಕೂಡ ಬೂದಿ ಆಯಿತು. ಯಾವುದಕ್ಕೆ ಆರಂಭ ಇರುತ್ತದೆಯೋ ಅದಕ್ಕೆ ಅಂತ್ಯ ಕೂಡ ಇರುತ್ತದೆ ಎಂದು ರೇವಣ್ಣ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಸು ಕೊಟ್ರೆ ಸಿಗುತ್ತೆ ಉಡೀಸ್ ರೂಂ