ಹುಲಿ ಯಾವತ್ತಿದ್ರೂ ಹುಲಿಯೇ

Webdunia
ಗುರುವಾರ, 30 ನವೆಂಬರ್ 2023 (16:40 IST)
ಸಿಎಂ ಸಿದ್ಧರಾಮಯ್ಯ ಅತ್ಯಂತ ಅಸಮರ್ಥ ಸಿಎಂ ಎಂದು ಬಿಜೆಪಿ ಟ್ವೀಟ್‌ ವಿಚಾರಕ್ಕೆ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಒಬ್ಬ ಮುಖ್ಯಮಂತ್ರಿಯಾಗಿ ಐದು ವರ್ಷ ಸಂಪೂರ್ಣವಾಗಿ ಸಿಎಂ ಹುದ್ದೆ ನಿಭಾಯಿಸಿದವರೇ ಸಿದ್ಧರಾಮಯ್ಯನವರು.
 
ಅತ್ಯಂತ ಹಿಂದುಳಿದ, ದಲಿತರು, ಎಲ್ಲಾ ಸಮಾಜದವರಿಗೆ, ಬಡವರಿಗೆ ನ್ಯಾಯ ದೊರಕಿಸಿಕೊಟ್ಟವರೇ ಸಿಎಂ ಸಿದ್ಧರಾಮಯ್ಯನವರು. ವಿರೋಧ ಪಕ್ಷದವರು ಅವರು ಹಾಗೆಯೇ ಹೇಳ್ತಾರೆ. ಯಾರು ಸಮರ್ಥರಿದ್ದಾರೆ ಅನ್ನೋದನ್ನ ಕರ್ನಾಟಕ ರಾಜ್ಯದ ಏಳು ಕೋಟಿ ಜನ ತೀರ್ಮಾನ ಮಾಡಿಬಿಟ್ಟಿದ್ದಾರೆ. ಹುಲಿ ಯಾವತ್ತಿದ್ರೂ ಹುಲಿಯೇ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನ ಪರಿಷತ್ ಚುನಾವಣೆ ಅಡ್ಡಮತದಾನ: ದ್ರೋಹ ಬಗೆದವರ ವಿರುದ್ಧ ಕ್ರಮ ಶುರು

ಮೆಟ್ರೋ ವಿಸ್ತರಣೆಯಲ್ಲಿ ವೇಗಗೊಳಿಸುವಂತೆ ತೇಜಸ್ವಿ ಸೂರ್ಯ ಒತ್ತಾಯ

ಉಡುಪಿ: ಅಕ್ರಮ ಶಿಶು ದತ್ತು, ಕಳ್ಳಸಾಗಣೆ ಪ್ರಕರಣ, ವೈದ್ಯ, ದಂಪತಿ, ವ್ಯಕ್ತಿಯ ಬಂಧನ

ಇದೇ 25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್‌ಖಾನ್‌

ಅಬ್ಬಾ… ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ನಾಯಿ ಹುಡುಕಿ ಕೊಟ್ಟವರಿಗೆ ಸಿಕ್ಕ ಬಹುಮಾನ ಮೊತ್ತ ಇಷ್ಟೊಂದಾ…

ಮುಂದಿನ ಸುದ್ದಿ
Show comments