Webdunia - Bharat's app for daily news and videos

Install App

ವಿಧಾನಸೌಧದ ಮುಂದೆಯೇ ಆತ್ಮಹತ್ಯೆಗೆ ಯತ್ನಸಿದ ಮಹಿಳೆ!

geetha
ಬುಧವಾರ, 10 ಜನವರಿ 2024 (17:00 IST)
ಬೆಂಗಳೂರು :  ವಿಕಾಸಸೌಧದ  ಮುಂದೆ ಮುಸ್ಲಿಂ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ  ಮಧ್ಯಾಹ್ನ ನಡದಿದೆ. ಸೀಮೆಎಣ್ಣೆ ಸುರಿದುಕೊಂಡು ಬೆಂಕಿಹಚ್ಚಿಕೊಳ್ಳಲು ಯತ್ನಿಸಿದ ಮಹಿಳೆಯನ್ನು ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ರಕ್ಷಿಸಿ ಬಳಿಕ ಆಕೆಯನ್ನು ವಶಕ್ಕೆ ಪಡೆದಿದ್ದಾರೆ. 
 
ಶಾಹಿಸ್ತಾ ಬೇಗಂ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯಾಗಿದ್ದು, ತಮ್ಮ ಕುಟುಂಬ ಸಮೇತ ವಿಕಾಸಸೌಧದ ಬಳಿ ಆಗಮಿಸಿ ತಮ್ಮ ಕುಂದುಕೊರತೆ ಅಹವಾಲು ಆಲಿಸುವಂತೆ ಏಕಾಏಕಿ ಪ್ರತಿಭಟನೆಗೆ ಮುಂದಾಗಿದ್ದರು. ಬ್ಯಾಂಕಿನಿಂದ ಸಾಲ ಪಡೆದಿರುವ ನಮಗೆ ಬ್ಯಾಂಕ್‌ ವಂಚಿಸಿದೆ ಎಂದು ಶಾಹಿಸ್ತಾ ಬೇಗಂ ದಂಪತಿಗಳು ಅಳಲು ತೋಡಿಕೊಂಡಿದ್ದು, ತಮಗೆ ನ್ಯಾಯ ಕೊಡುವಂತೆ ಒತ್ತಾಯಿಸಿದ್ದಾರೆ. 

ಶಾಹಿಸ್ತಾ ಬೇಗಂ ಮತ್ತು ಅವರು ಕುಟುಂಬದ ಸದಸ್ಯರನ್ನು ಪೊಲೀಸ್‌ ಠಾಣೆಗೆ ಕರೆದೊಯ್ದಿರುವ ವಿಧಾನಸೌಧ ಠಾಣೆಯ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments