ಬೆಂಗಳೂರಿಗರಿಗೆ ತಟ್ಟಿದ ಆಧಾರ್ ಅಪ್ ಡೇಟ್ ಸಂಕಷ್ಟ

Webdunia
ಭಾನುವಾರ, 16 ಜುಲೈ 2023 (12:59 IST)
ಆಧಾರ್ ಅಪ್ ಡೇಟ್ ಮಾಡಿಸಲು ಜನರು ಪರದಾಟ ನಡೆಸ್ತಿದ್ದಾರೆ.ಮಲ್ಲೇಶ್ವರಂನ ಬೆಂಗಳೂರು 1 ಸೇವಾಕೇಂದ್ರದಲ್ಲಿ ಜನರು ಆಕ್ರೋಶ ಹೊರಹಾಕಿದ್ದಾರೆ.ಆಧಾರ್ ಅಪ್ ಡೇಟ್ ಮಾಡಲು ದಿನಕ್ಕೆ 60 ಟೋಕನ್ ನಿಗಧಿ ಮಾಡಿದ್ದು,ಬೆಳಗ್ಗೆ 5 ಗಂಟೆಗೆ ಬಂದ್ರೂ ಟೋಕನ್ ಸಿಗದೇ ಪರದಾಟ ನಡೆಸಿದ್ದಾರೆ.ಬೆಂಗಳೂರು 1 ಕೇಂದ್ರದ ವ್ಯವಸ್ಥೆಗೆ ಹಿರಿಯ ನಾಗರೀಕರು ಕಿಡಿಕಾರಿದ್ದಾರೆ.
 
ಬೆಳಗ್ಗೆಯಿಂದ ಇಲ್ಲೇ ಕಾದು ಕುಳಿತಿದ್ದೇವೆ.ಟೋಕನ್ ಇಲ್ಲ ಅಂತಿದ್ದಾರೆ, ಇಲ್ಲಿ ಇಲ್ಲದೇ ಇದ್ದವರಿಗೆ ಟೋಕನ್ ಕೊಟ್ಟಿದ್ದಾರೆ ಅಂತಾ ಆರೋಪ ಮಾಡಿದ್ದು,ಸಿಗುವುದೊಂದು ಭಾನುವಾರ ಅದರಲ್ಲೂ ಹೀಗೆ ಕಾಯಬೇಕು.ಇದೆಲ್ಲ ಯಾವಾಗ ಸರಿಯಾಗುತ್ತೆ ಅಂತಾ ಜನರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಬುದ್ಧಿವಂತ ರಾಜಕಾರಣಿ ಯಾರು: ಈ ಪ್ರಶ್ನೆಗೆ ಉತ್ತರ ನೋಡಿದ್ರೆ ನಿಮಗೇ ಅಚ್ಚರಿಯಾಗುತ್ತದೆ

ನಾನು ಇಲ್ಲಾಂದ್ರೆ ಭಾರತ ಪಾಕಿಸ್ತಾನ ಸಂಘರ್ಷದಲ್ಲಿ ಶೆಹಬಾಜ್ ಷರೀಫ್ ಸಾಯ್ತಿದ್ರು: ಡೊನಾಲ್ಡ್ Video ಟ್ರಂಪ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಹೈಕಮಾಂಡ್ ಗೆ ಎದುರಾಗಿದೆ ಮೂರು ಸವಾಲು

ಮುಂದಿನ ಸುದ್ದಿ
Show comments