ಅಬ್ಬಾ ಇವರೆಂಥಾ ಖದೀಮರು?

Webdunia
ಮಂಗಳವಾರ, 2 ಏಪ್ರಿಲ್ 2019 (19:58 IST)
ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಥಣಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕಳ್ಳತನ ಮಾಡಿ ಮಾರಾಟ ಮಾಡಿದ್ದ ಇಪ್ಪತ್ತೊಂದು ಬೈಕ್ ಹಾಗೂ ಒಂದು ಟ್ರ್ಯಾಕ್ಟರ್ ವಶ ಪಡಿಸಿಕೊಂಡಿದ್ದಾರೆ. ಎಂಟು ಲಕ್ಷ ಐವತ್ತು ಸಾವಿರ ಮೌಲ್ಯದ ವಾಹನಗಳನ್ನು ವಶಕ್ಕೆ ಪಡೆಯಲಾಗಿದ್ದು, ಮೂವರ ಬಂಧನ ಮಾಡಲಾಗಿದೆ.

ಸಪ್ತಸಾಗರ ಗ್ರಾಮದ ನಿವಾಸಿಗಳಾದ ರಾಜಕುಮಾರ ತಾತು ಚುನಾರ, ರವಿಚಂದ್ರ ಅಣ್ಣಪ್ಪ ಚುನಾರ, ನದಿ ಇಂಗಳಗಾಂವ ಗ್ರಾಮದ ರಾಜು ಪರಗೌಡ ಮುದಿಗೌಡರ ಬಂಧಿತ ಆರೋಪಿಗಳಾಗಿದ್ದಾರೆ.

ತಲೆ ಮರೆಸಿಕೊಂಡ ಇನ್ನುಳಿದ ಆರೋಪಿಗಳಿಗಾಗಿ ಕಾರ್ಯಾಚರಣೆ ಮುಂದುವರಿದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ದುರ್ಮರಣ

ಹತ್ಯೆಯಾದ 3 ತಿಂಗಳ ಬಳಿಕ ಇರಾನ್ ನಾಯಕ ಖಮೇನಿ ಶವಸಂಸ್ಕಾರಕ್ಕೆ ಡೇಟ್ ಫಿಕ್ಸ್‌, ಮಗಳು, ಆಳಿಯನ ಶವಸಂಸ್ಕಾರ ಯಾವಾಗ ಗೊತ್ತಾ

ಮಿತಿ ಮೀರುವ ಸ್ಟ್ಯಾಂಡ್-ಅಪ್ ಹಾಸ್ಯನಟರಿಗೆ ಪಾಠ ಕಲಿಸಬೇಕು: ಶಿವಸೇನಾ ಎಂಎಲ್‌ಸಿ

ಈ ಹಿಂದೆ ವಿವಾದ ಸೃಷ್ಟಿಸಿದ್ದ ಮುತ್ತಪ್ಪ ರೈ ಪುತ್ರನ ವಿರುದ್ಧ ಮತ್ತೊಂದು ವಿವಾದ

ತಿಂಗಳ ಮಗುವನ್ನು ಹಿಡಿದುಕೊಂಡು 6ನೇ ಮಹಡಿಯಿಂದ ಜಿಗಿದ ತಾಯಿ ಸಾವು, ಮಗು ಪ್ರಾಣಪಾಯದಿಂದ ಪಾರು

ಮುಂದಿನ ಸುದ್ದಿ
Show comments