Webdunia - Bharat's app for daily news and videos

Install App

ಗೃಹ ಸಚಿವ ಅರಗ ಜ್ಞಾನೇಂದ್ರ ಮನೆಗೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ

Webdunia
ಶನಿವಾರ, 30 ಜುಲೈ 2022 (18:37 IST)
ಗೃಹ ಸಚಿವ ಅರಗ ಜ್ಙಾನೇಂದ್ರ ಮನೆಗೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಪರೋಕ್ಷವಾಗಿ ಗುಪ್ತಚರ ಇಲಾಖೆ ವೈಫಲ್ಯವನ್ನ ಪರೋಕ್ಷವಾಗಿ ಕಮಿಷನರ್ ಒಪ್ಪಿಕೊಂಡಿದ್ದಾರೆ. ಇಂತಹಘಟನೆ ಒಪ್ಪಿಕೊಳ್ಳುವಂತ ವಿಚಾರ ಅಲ್ಲ
ಈ ಬಗ್ಗೆ ಮೊದಲೇ ಮುನ್ಸೂಚನೆ ಅರಿತು ಕೊಳ್ಳಬೇಕಿತ್ತು, ಅದು ನಮ್ಮಿಂದ ಆಗಿಲ್ಲ.ನಮ್ಮ ಡಿಸಿಪಿ, ಹೆಚ್ಚುವರಿ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ನಮಗೆ ಹತ್ತು ಗಂಟೆ ವಿಚಾರ ಗೊತ್ತಾಗಿದೆ.ಗೃಹ ಸಚಿವರಿಗೆ ಮನವಿ ಪತ್ರ ಕೊಟ್ಟು, ಮೌನ ಪ್ರತಿಭಟನೆ ಮಾಡ್ತಿವಿ ಅಂತ ಮಾಹಿತಿ ಇತ್ತು.
ಸ್ಥಳದಲ್ಲಿ ರೆಸಿಡೆನ್ಸಿಷಿಯಲ್ ಗಾರ್ಡ್ ಮಾತ್ರ ಇದ್ರು ಮೊದಲು ಮೌನವಾಗಿ ಪ್ರತಿಭಟನೆ ಮಾಡಿದ್ದಾರೆ ನಂತರ ಅಲ್ಲಿದ್ದ ಸಿಬ್ಬಂದಿ ಗೇಟ್ ಮುಚ್ಚಿದ್ದಾರೆ ಈವೇಳೆ ಗೇಟ್ ತಳ್ಳಿಕೊಂಡು ಒಳ ನುಗ್ಗಲು ಪ್ರಯತ್ನಿಸಿದ್ದಾರೆ.ನಮ್ಮ ಪೊಲೀಸರು ಅವರನ್ನು ಹಿಡಿದುಕೊಂಡು, ವಶಕ್ಕೆ ಪಡೆದಿದ್ದಾರೆಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ಕಮಿಷನರ್ ಪ್ರತಿಕ್ರಿಯಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments