ಎಸಿಬಿ ದಾಳಿ: ಗ್ರಾಪಂ ಕಾರ್ಯದರ್ಶಿ ಬಲೆಗೆ

Webdunia
ಶುಕ್ರವಾರ, 17 ಜೂನ್ 2022 (14:41 IST)
ಗ್ರಾಮ ಪಂಚಾಯತಿ ಗ್ರೇಟ್ 2 ಸೆಕ್ರೆಟರಿ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದಾರೆ. ಪ್ರದೀಪ್ ಆಲೂರು ಎನ್ನುವರ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿದ್ದು, 
ಅಸುಂಡಿ ಪಂಚಾಯ್ತಿಯಲ್ಲಿ ಗ್ರೆಡ್ 2 ಸೆಕ್ರೆಟರಿ ಆಗಿ ಪ್ರದೀಪ್ ಆಲೂರು ಕಾರ್ಯನಿರ್ವಹಿಸುತ್ತಿದ್ದಾರೆ.
ಹುಲಕೋಟಿ ಹಾಗೂ ಬೆಂತೂರು ಗ್ರಾಮದಲ್ಲಿರುವ ಮನೆ ಸೇರಿದಂತೆ ಅಸುಂಡಿಯ ಕಚೇರಿ ಮೇಲೆಯೂ ದಾಳಿ ನಡೆದಿದೆ.
ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದು, ಅಧಿಕಾರಿಗಳು ಕಡತ ಪರಿಶೀಲನೆ ನಡೆಸಿದರು. ಪ್ರದೀಪ್ ಸಂಬಂಧಿಕರ ಧಾರವಾಡದ ಮನೆಯಲ್ಲಿಯೂ ಎಸಿಬಿ ಶೋಧ ನಡೆಸಿದರು.
ಎಸಿಬಿ ಡಿವೈಎಸ್ ಪಿ ಎಮ್. ವಿ. ಮಲ್ಲಾಪುರ ನೇತೃತ್ವದಲ್ಲಿ ದಾಳಿ ನಡೆದಿದ್ದು, 
ಅಧಿಕಾರಿ ಹೆಸರಲ್ಲಿದ್ದ ಅರ್ಧ ಕೆಜಿ ಚಿನ್ನ, ಅಪಾರ ಪ್ರಮಾಣದ ಆಸ್ತಿ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಪ್ರದೀಪ್ ಸಹೋದರರ ಹೆಸರಲ್ಲಿ 25 ಎಕರೆ ಜಮೀನು, 6 ಸೈಟ್ ಇದೆ ಎಂದು ತಿಳಿದುಬಂದಿದೆ.
ಹುಲಕೋಟೆ ಮನೆಯಲ್ಲಿ 90 ಗ್ರಾಂ ಚಿನ್ನ ಪತ್ತೆಯಾಗಿದೆ.
ಧಾರವಾಡದ ಹೆಬ್ಬಳ್ಳಿಯ ಪ್ರದೀಪ್ ಸಹೋದರನ ಮನೆಯಲ್ಲಿ 500 ಗ್ರಾಂ ಚಿನ್ನ ದೊರೆತಿದೆ ಎಂದು ಹೇಳಲಾಗಿದೆ. ಗದಗ ಹಾಗೂ ಯಾದಗಿರಿಯ ಎಸಿಬಿ ಅಧಿಕಾರಿಗಳಿಂದ ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಯಾಕೆ ಇತ್ತೀಚೆಗೆ ಕರಾವಳಿಯಂತೆ ಸೆಖೆ ಹೆಚ್ಚಾಗುತ್ತಿದೆ

ಮಮತಾ ಬ್ಯಾನರ್ಜಿ ಸೋಲಿಗೆ ಕಾರಣವಾಗಬಹುದಾದ 5 ಅಂಶಗಳು

ಅಯ್ಯೋ ಶಿವನೇ.. ಇಂಥಾ ಟೈಮ್ ನಲ್ಲೇ ವರನ ಪೈಜಾಮ ಜಾರಬೇಕಾ.. Video

ಪಶ್ಚಿಮ ಬಂಗಾಲದಲ್ಲಿ ಇಂದು ಎರಡನೇ ಹಂತದ ಮತದಾನ: ಮತದಾರರಿಗೆ ಮೋದಿ ಹೇಳಿದ್ದೇನು

Karnataka Weather: ಇಂದೂ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ಮುಂದಿನ ಸುದ್ದಿ
Show comments