ಎಸಿಬಿ ದಾಳಿ ಪಿ.ಎಸ್.ಐ. ಅರೆಸ್ಟ್

Webdunia
ಗುರುವಾರ, 7 ಜುಲೈ 2022 (16:12 IST)
ಭ್ರಷ್ಟ ಅಧಿಕಾರಿಗಳ ವಿರುದ್ಧ ಎಸಿಬಿ ಬೇಟೆ ಮುಂದುವರೆದಿದ್ದು, ಇದೀಗ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಪಿ ಎಸ್ ಐ ಓರ್ವರನ್ನು ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ ಪಿ ಎಸ್ ಐ ಬೇಬಿ ಓಲೇಕರ್ ಎಂಬುವವರು ಜಮೀನು ವಿಚಾರ ಬಗೆಹರಿಸಲು ಗಿರೀಶ್ ಎಂಬುವವರಿಂದ 1 ಲಕ್ಷ ರೂಪಾಯಿ ಲಂಚ ಪಡೆದುಕೊಳ್ಳುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪಿ ಎಸ್ ಐ ಬೇಬಿ ಓಲೇಕರ್ ಅವರನ್ನು ಬಂಧಿಸಿದ್ದಾರೆ.
 
ಹೊರಮಾವು ಬಳಿಯ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಗಿರೀಶ್ ಎಬುವವರಿಗೆ ಪಿ ಎಸ್ ಐ ಬೇಬಿ ಓಲೆಕರ್ 3 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗಿರೀಶ್ ಎಸಿಬಿಗೆ ದೂರು ನೀಡಿದ್ದರು. ಇದೀಗ ಮುಂಗಡವಾಗಿ 1 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಭ್ರಷ್ಟ ಅಧಿಕಾರಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಸರ್ಕಾರ ತನ್ನಿ, ಎಲ್ಲರಿಗೂ ಒಂದೇ ಕಾನೂನು ತರುತ್ತೇವೆ: ಅಮಿತ್ ಶಾ

ಸಂಚಾರಿ ನಿಯಮ ಉಲ್ಲಂಘಿಸಿದವನಿಗೆ ವಿಭಿನ್ನ ಶಿಕ್ಷೆ ಕೊಟ್ಟ ಹೈಕೋರ್ಟ್‌

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕ, ಆರ್‌ಪಿಎಫ್‌ ಮಹಿಳೆ ಮಾಡಿದ ಕಾರ್ಯಕ್ಕೆ ಭಾರೀ ಮೆಚ್ಚುಗೆ, Video

ಹಾವು ಕಚ್ಚಿದೆಯೆಂದು ಆಸ್ಪತ್ರೆಗೆ ಸೇರಿಸುವ ಬದಲು ಯುವಕನನ್ನು ನೀರಿನಲ್ಲಿ ಮುಳುಗಿಸಿಟ್ರು, ಮುಂದೇನಾಯ್ತು, Video

ದಾವಣಗೆರೆಯಲ್ಲಿ ಮತದಾನ ಮುಗಿದ್ರು ಕಾಂಗ್ರೆಸ್‌ನೊಳಗೆ ಮುಗಿಯದ ಭಿನ್ನಾಭಿಪ್ರಾಯ

ಮುಂದಿನ ಸುದ್ದಿ
Show comments